| ಶಿವಮೊಗ್ಗ, ಮಾ.19 : ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿರೋಧಿ ನಾಯಕರು ಪರಸ್ಪರರ ವಿರುದ್ಧ ಕಾನೂನು ಸಮರ ಪ್ರಾರಂಭಿಸಿದ್ದು, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತನ್ನ ವಿರುದ್ಧ ಹೇಳಿಕೆ ನೀಡದಂತೆ ನಿರ್ದೇಶನ ನೀಡಬೇಕೆಂದು ಕೋರಿ ಮಾಜಿ ಸಚಿವ, ಕೆಜೆಪಿ ಮುಖಂಡ ಹರತಾಳು ಹಾಲಪ್ಪ ಸಾಗರದ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.ಸಾಗರದ ಕಿರಿಯ ವಿಭಾಗದ ಪ್ರಧಾನ ನ್ಯಾಯಾಲಯದಲ್ಲಿ ಸೋಮವಾರ ದೂರು ದಾಖಲಿಸಿದ ಹರತಾಳು ಹಾಲಪ್ಪ, ನನ್ನ ಮೇಲಿರುವ ಅತ್ಯಾಚಾರ ಪ್ರಕರಣ ತನಿಖೆ ಇನ್ನೂ... |