Recent news from 24dunia
   
Move Left
ಅರುಣಾಚಲ್ ಪ್ರದೇಶ ಅಸ್ಸಾಮ್ ಆಂಧ್ರ ಪ್ರದೇಶ ಉತ್ತರ ಪ್ರದೇಶ ಉತ್ತರಾಂಚಲ ಒರಿಸ್ಸಾ ಕರ್ನಾಟಕ ಕೇರಳ ಗುಜರಾತ್ ಗೋವಾ ಚಂಡೀಗಡ್ ಚತ್ತಿಸ್‌ಗಡ್ ಜಮ್ಮು ಮತ್ತು ಕಾಶ್ಮೀರ ಜಾರ್ಕಂಡ್ ತಮಿಳುನಾಡು ದೆಹಲಿ ನಾಗಾಲ್ಯಾಂಡ್ ಪಂಜಾಬ್ ಪಶ್ಚಿಮ ಬಂಗಾಲ ಪಾಂಡಿಚೇರಿ ಬಿಹಾರ್ ಮಿಜೋರಮ್ ಮಣಿಪುರ ಮಧ್ಯ ಪ್ರದೇಶ ಮಹಾರಾಷ್ಟ್ರ ಮೇಘಾಲಯ ರಾಜಾಸ್ತಾನ್ ಸಿಕ್ಕಿಮ್ ಹಿಮಾಚಲ ಪ್ರದೇಶ ಹರಿಯಾಣ
Move Right

ಇದನ್ನು ನನ್ನ ಡೀಫಾಲ್ಟ್ ನಗರವನ್ನಾಗಿ ಮಾಡು

ಮೊದಲ ಪುಟನಿಮ್ಮ ನಗರಶಿವಮೊಗ್ಗ

ಶಿವಮೊಗ್ಗ, ಮೇ 8 : ಒಂದು ಕಾಲದಲ್ಲಿ ಬಿಜೆಪಿಯ ಭದ್ರಕೋಟೆಯಾಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗ ಉಂಟಾಗಿದೆ. ಜಿಲ್ಲೆಯ ಒಂದು ಕ್ಷೇತ್ರದಲ್ಲೂ ಬಿಜೆಪಿ ಜಯಗಳಿಸದೇ ಭಾರೀ ಹಿನ್ನಡೆ ಅನುಭವಿಸಿದೆ. ಸ್ವತಃ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮೂರನೇ ಸ್ಥಾನ ಪಡೆದು ಸೋಲು ಅನುಭವಿಸಿದ್ದಾರೆ.ಕಳೆದ ಚುನಾವಣೆಯಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಪ್ರಾಬಲ್ಯವಿದ್ದರೂ ಏಳು ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಾಗಿರಲಿಲ್ಲ. ಈ ಬಾರಿ ಯಡಿಯೂರಪ್ಪ ಕೆಜೆಪಿ ಕಟ್ಟಿ ಅವರು ಗೆದ್ದರು,...
Source : Oneindia | ಇತ್ತೀಚಿನ ಸುದ್ದಿಗಳುCategory : ನಿಮ್ಮ ನಗರ | City : ಶಿವಮೊಗ್ಗ
ಶಿವಮೊಗ್ಗ, ಮೇ 4 : ಅನುದಾನಗಳನ್ನು ದುರ್ಬಳಕೆ ಆರೋಪದ ಮೇಲೆ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಎಂಪಿಎಂ ಮಾಜಿ ಅಧ್ಯಕ್ಷ ಆರಗ ಜ್ಞಾನೇಂದ್ರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಮೈಸೂರು ಪೇಪರ್ ಮಿಲ್ಸ್ ನ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರುದಾರರು ಉಭಯ ನಾಯಕರ ವಿರದ್ದ ಆರೋಪಿಸಿದ್ದಾರೆ.ಶುಕ್ರವಾರ ಶಿವಮೂರ್ತಿ ಎಂಬುವವರು ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ನೀಡಿದ್ದು, ಆರಗ ಜ್ಞಾನೇಂದ್ರ ಎಂಪಿಎಂ ಅಧ್ಯಕ್ಷರಾಗುವ ಮುನ್ನ ಸಂಸ್ಥೆ...
Source : Oneindia | 50 ದಿನಗಳು ಕಳೆದಿವೆCategory : ನಿಮ್ಮ ನಗರ | City : ಶಿವಮೊಗ್ಗ
ಶಿವಮೊಗ್ಗ, ಏ. 26 : ವಿಜಯ್ ಸಂಕೇಶ್ವರ್ ಅವರು ಬಹಿರಂಗಪಡಿಸಿದ 'ಚೀಟಿ' ಅವ್ಯವಹಾರದ ಚೀಟಿಯಲ್ಲಿರುವ ಬರಹ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರದ್ದೇ. ಅದನ್ನು ಅವರು ತಮ್ಮದಲ್ಲ ಎಂದು ಪ್ರೂವ್ ಮಾಡಲಿ ನಾನು ರಾಜಕೀಯದಿಂದಲೇ ನಿವೃತ್ತಿಯನ್ನು ಪಡೆಯುತ್ತೇನೆ ಎಂದು ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಬಹಿರಂಗ ಸವಾಲ್ ಹಾಕಿದ್ದಾರೆ.ಶಿವಮೊಗ್ಗದಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕಿ ಸುಷ್ಮಾ ಸ್ವರಾಜ್ ಅವರು ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿರುವ ಸಂದರ್ಭದಲ್ಲಿ ಕೆಜೆಪಿ ಪರ ಪ್ರಚಾರವನ್ನು...
Source : Oneindia | 735012 ದಿನಗಳು ಕಳೆದಿವೆCategory : ನಿಮ್ಮ ನಗರ | City : ಶಿವಮೊಗ್ಗ
ಶಿವಮೊಗ್ಗ, ಏ.12: ತಾನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದು, ಉಪಮುಖ್ಯಮಂತ್ರಿಯೂ ಆಗಿದ್ದಾಗ ಕಿಂಚಿತ್ತೂ ಕ್ರಮ ಕೈಗೊಳ್ಳದೆ ಕೇವಲ ಚುನಾವಣೆ ಸಂದರ್ಭದಲ್ಲಿ ಬ್ರಾಹ್ಮಣರ ಓಲೈಕೆಗಾಗಿ ಮುಸ್ಲಿಮರ ವಿರುದ್ಧ ಕಿಡಿಕಾರಿದ ಕೆಎಸ್ ಈಶ್ವರಪ್ಪ ಅವರ ವಿರುದ್ಧ ಇಲ್ಲಿನ ಎರಡನೆ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ಕ್ರಿಮಿನಲ್ ದೂರು ದಾಖಲಾಗಿದೆ.ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಸೈಯದ್ ವಾಹೀದ್ ಅಡ್ಡು ಅವರು ವಕೀಲ ಎಟಿ ಬೆಳ್ಳಿಯಪ್ಪ ಮೂಲಕ ಈಶ್ವರಪ್ಪ ವಿರುದ್ಧ ದಾವೆ ದಾಖಲಿಸಿದ್ದಾರೆ. ...
Source : Oneindia | ಇತ್ತೀಚಿನ ಸುದ್ದಿಗಳುCategory : ನಿಮ್ಮ ನಗರ | City : ಶಿವಮೊಗ್ಗ
ಶಿವಮೊಗ್ಗ, ಮಾ.21 : ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಪ್ರತಿ ಬಾರಿಯ ಚುನಾವಣೆಯಲ್ಲಿ ರಾಜ್ಯದ ಜನರ ಕುತೂಹಲ ಕೆರಳಿಸುವ ಜಿಲ್ಲೆಗಳಲ್ಲಿ ಶಿವಮೊಗ್ಗವೂ ಒಂದು. ರಾಜಕೀಯ ಕಡುವೈರಿಗಳಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬೇರೆ-ಬೇರೆ ಪಕ್ಷದಲ್ಲಿರುವುದರಿಂದ ಈ ಬಾರಿ ರಾಜಕೀಯ ಕಣ ರಂಗೇರಿದೆ.ಶಿವಮೊಗ್ಗ ನಗರದಲ್ಲಿ ಅವರ ವಿರುದ್ಧ ಸ್ಪರ್ಧಿಸಲು, ಕಾಂಗ್ರೆಸ್ ನಾಯಕರ ಪೈಪೋಟಿ ಆರಂಭವಾಗಿದೆ. ಯಡಿಯೂರಪ್ಪ ಆಪ್ತರಾಗಿದ್ದು, ಕಾಂಗ್ರೆಸ್ ಸೇರಿರುವ...
Source : Oneindia | 735012 ದಿನಗಳು ಕಳೆದಿವೆCategory : ನಿಮ್ಮ ನಗರ | City : ಶಿವಮೊಗ್ಗ
ಶಿವಮೊಗ್ಗ , ಮಾರ್ಚ್ 20: ಬಿಜೆಪಿಯಿಂದ ಗೇಟ್ ಪಾಸ್ ಪಡೆದಿರುವ 'ಸಾಗರ ಸಿಂಹ' ಬೇಳೂರು ಗೋಪಾಲಕೃಷ್ಣ ರಾಜಕೀಯವಾಗಿ ತ್ರಿಶಂಕು ಸ್ಥಿತಿ ತಲುಪಿದ್ದಾರೆ. ಅತ್ತ, ಕೆಜೆಪಿ ಅಥವಾ ಕಾಂಗ್ರೆಸ್ ಸೇರಲೂ ಆಗದೆ ಅತಂತ್ರ ಸ್ಥಿತಿಯಲ್ಲಿರುವ ಗೋಪಾಲಕೃಷ್ಣ ಅವರು ಜೆಡಿಎಸ್ ಪಕ್ಷ ಸೇರುವ ತುಡಿತದಲ್ಲಿದ್ದಾರೆ.ತಮ್ಮ ರಾಜಕೀಯ ಗುರು ಎಂದೇ ಹೇಳಿಕೊಳ್ಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಮೂಲಕ ಜೆಡಿಎಸ್ ಸೇರ್ಪಡೆಗೆ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದ್ದು, ಶೀಘ್ರವೇ ತೆನೆ ಹೊತ್ತ...
Source : Oneindia | 735012 ದಿನಗಳು ಕಳೆದಿವೆCategory : ನಿಮ್ಮ ನಗರ | City : ಶಿವಮೊಗ್ಗ
ಶಿವಮೊಗ್ಗ, ಮಾ.19 : ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿರೋಧಿ ನಾಯಕರು ಪರಸ್ಪರರ ವಿರುದ್ಧ ಕಾನೂನು ಸಮರ ಪ್ರಾರಂಭಿಸಿದ್ದು, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತನ್ನ ವಿರುದ್ಧ ಹೇಳಿಕೆ ನೀಡದಂತೆ ನಿರ್ದೇಶನ ನೀಡಬೇಕೆಂದು ಕೋರಿ ಮಾಜಿ ಸಚಿವ, ಕೆಜೆಪಿ ಮುಖಂಡ ಹರತಾಳು ಹಾಲಪ್ಪ ಸಾಗರದ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.ಸಾಗರದ ಕಿರಿಯ ವಿಭಾಗದ ಪ್ರಧಾನ ನ್ಯಾಯಾಲಯದಲ್ಲಿ ಸೋಮವಾರ ದೂರು ದಾಖಲಿಸಿದ ಹರತಾಳು ಹಾಲಪ್ಪ, ನನ್ನ ಮೇಲಿರುವ ಅತ್ಯಾಚಾರ ಪ್ರಕರಣ ತನಿಖೆ ಇನ್ನೂ...
Source : Oneindia | 735012 ದಿನಗಳು ಕಳೆದಿವೆCategory : ನಿಮ್ಮ ನಗರ | City : ಶಿವಮೊಗ್ಗ
ಶಿವಮೊಗ್ಗ, ಮಾ. 14: ಬಿಜೆಪಿಯನ್ನು ಸ್ಥಳೀಯವಾಗಿ ಸೋಲಿಸಿ ಯುದ್ಧ ಗೆದ್ದ ಉತ್ಸಾಹದಲ್ಲಿ ಮಾತನಾಡುತ್ತಿರುವ ಕೆಜೆಪಿ ನಾಯಕ ಯಡಿಯೂರಪ್ಪಗೆ ತವರಿನ ಮಾಜಿ ಗೆಳೆಯ, ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.ನಗರ ಸಂಸ್ಥೆ ಚುನಾವಣೆಯಲ್ಲಿ ಕೆಜೆಪಿ ಎಲ್ಲೆಡೆ ಖಾತೆ ತೆರೆಯದಿದ್ದರೂ ಆ ಪಕ್ಷದ ನಾಯಕರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ಯಡಿಯೂರಪ್ಪ ಹೆಸರು ಹೇಳದೆಯೇ ಈಶ್ವರಪ್ಪ ಲೇವಡಿ ಮಾಡಿದ್ದಾರೆ.ಕೆಜೆಪಿಯ ಶಕ್ತಿ ಏನೆಂಬುದು ಆ ಪಕ್ಷದ ನಾಯಕರ ಅರಿವಿಗೆ ಬಂದಿದೆ. ನನ್ನಿಂದಲೇ...
Source : Oneindia | 735012 ದಿನಗಳು ಕಳೆದಿವೆCategory : ನಿಮ್ಮ ನಗರ | City : ಶಿವಮೊಗ್ಗ
ಶಿವಮೊಗ್ಗ, ಮಾ.12 :ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಂದಿದೆ. ವಿಧಾನಸಭೆ ಚುನಾವಣೆಗೆ ಪಕ್ಷಗಳು ತಯಾರಿ ಮಾಡಿಕೊಳ್ಳುತ್ತಿವೆ. ಗೆಲ್ಲುವ ಅಭ್ಯರ್ಥಿಗಳಿಗಾಗಿ ಎಲ್ಲಾ ಪಕ್ಷಗಳು ಹುಡುಕಾಟ ಆರಂಭಿಸಿವೆ. ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ತವರು ಕ್ಷೇತ್ರದಲ್ಲೇ ಅಭ್ಯರ್ಥಿಗಳ ಕೊರತೆ ಎದುರಾಗಿದೆ.ಈಶ್ವರಪ್ಪ ಪ್ರತಿನಿಧಿಸುವ ಶಿವಮೊಗ್ಗ ನಗರ ಮತ್ತು ಆರಗ ಜ್ಞಾನೇಂದ್ರ ಸ್ಪರ್ಧಿಸುವ ತೀರ್ಥಹಳ್ಳಿ ಕ್ಷೇತ್ರ ಹೊರತು ಪಡಿಸಿದರೆ ಉಳಿದ ಕ್ಷೇತ್ರಗಳಲ್ಲಿ...
Source : Oneindia | ಇತ್ತೀಚಿನ ಸುದ್ದಿಗಳುCategory : ನಿಮ್ಮ ನಗರ | City : ಶಿವಮೊಗ್ಗ
ಶಿವಮೊಗ್ಗ, ಮಾ.7 : ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಇದು ಮಹತ್ತರ ಬದಲಾವಣೆಗಳಿಗೆ ಚಾಲನೆ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ.ಗುರುವಾರ ಬೆಳಗ್ಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾನ ಮಾಡಿದ ನಂತರವೂ ರಾಜೀನಾಮೆ ಬಗ್ಗೆ ಯಾವುದೇ ಸೂಚನೆ ನೀಡದಿದ್ದ ಈಶ್ವರಪ್ಪ ಸಂಜೆ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ...
Source : Oneindia | ಇತ್ತೀಚಿನ ಸುದ್ದಿಗಳುCategory : ನಿಮ್ಮ ನಗರ | City : ಶಿವಮೊಗ್ಗ
Keep updated by subscribing our RSS feeds.
 
 
English