Recent news from 24dunia
   
Move Left
ಅರುಣಾಚಲ್ ಪ್ರದೇಶ ಅಸ್ಸಾಮ್ ಆಂಧ್ರ ಪ್ರದೇಶ ಉತ್ತರ ಪ್ರದೇಶ ಉತ್ತರಾಂಚಲ ಒರಿಸ್ಸಾ ಕರ್ನಾಟಕ ಕೇರಳ ಗುಜರಾತ್ ಗೋವಾ ಚಂಡೀಗಡ್ ಚತ್ತಿಸ್‌ಗಡ್ ಜಮ್ಮು ಮತ್ತು ಕಾಶ್ಮೀರ ಜಾರ್ಕಂಡ್ ತಮಿಳುನಾಡು ದೆಹಲಿ ನಾಗಾಲ್ಯಾಂಡ್ ಪಂಜಾಬ್ ಪಶ್ಚಿಮ ಬಂಗಾಲ ಪಾಂಡಿಚೇರಿ ಬಿಹಾರ್ ಮಿಜೋರಮ್ ಮಣಿಪುರ ಮಧ್ಯ ಪ್ರದೇಶ ಮಹಾರಾಷ್ಟ್ರ ಮೇಘಾಲಯ ರಾಜಾಸ್ತಾನ್ ಸಿಕ್ಕಿಮ್ ಹಿಮಾಚಲ ಪ್ರದೇಶ ಹರಿಯಾಣ
Move Right

ಇದನ್ನು ನನ್ನ ಡೀಫಾಲ್ಟ್ ನಗರವನ್ನಾಗಿ ಮಾಡು

ಮೊದಲ ಪುಟನಿಮ್ಮ ನಗರಹಿಸಾರ್

Timeline.ಬೆಂಗಳೂರು, ಆ.14: ಈ ಬಾರಿಯ 66ನೇ ರಾಷ್ಟ್ರಪತಿ ಪದಕ ಗೌರವಕ್ಕೆ ರಾಜ್ಯದ 22 ಪೊಲೀಸರು ಪಾತ್ರರಾಗಿದ್ದಾರೆ. ಗಣನೀಯ ಸೇವೆ ಸಲ್ಲಿಸಿದ ಪೊಲೀಸರಿಗೆ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಸಮಯದಲ್ಲಿ ನೀಡುವ ಪದಕದಲ್ಲಿ ಗುಪ್ತದಳದ ಐಜಿಪಿ ಗೋಪಾಲ್ ಬಿ ಹೊಸೂರ್ ಸೇರಿದಂತೆ 22 ಮಂದಿ ಪೊಲೀಸರಿಗೆ ವಿಶಿಷ್ಟ ಸೇವಾ ಪದಕಗಳು ಸಲ್ಲಲಿದೆ.ಶೌರ್ಯ ಪದಕ ಪ್ರೆಸಿಡೆಂಟ್ ಪೊಲೀಸ್ ಮೆಡಲ್ : ಐಜಿಪಿ ಗುಪ್ತದಳ ಗೋಪಾಲ್ ಬಿ ಹೊಸೂರ್ ಮತ್ತು ಇನ್ಸ್ ಪೆಕ್ಟರ್ ಟಿ ರಂಗಪ್ಪಪ್ರೆಸಿಡೆಂಟ್ಸ್ ಪೊಲೀಸ್ ಮೆಡಲ್ ; ಸಿಐಡಿ ಎಡಿಜಿಪಿ...
Source : Oneindia | 735011 ದಿನಗಳು ಕಳೆದಿವೆCategory : ನಿಮ್ಮ ನಗರ | City : ಹಿಸಾರ್
ಹಿಸಾರ್, ಅ.17: ಹರ್ಯಾಣದ ಹಿಸಾರ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಕ್ಷರಶಃ ನೆಲಕಚ್ಚಿದೆ. ಹಿಸಾರ್ ಜನಹಿತ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕುಲದೀಪ್ ಬಿಷ್ಣೋಯ್ ಭರ್ಜರಿ ಜಯ ಸಾಧಿಸಿದ್ದಾರೆ.ಕಾಂಗ್ರೆಸ್ ಗೆ ಮತ ಹಾಕಬೇಡಿ ಎಂದು ಅಣ್ಣಾ ಹಜಾರೆ ಹೇಳಿದ ಮಾತಿನ ಪರಿಣಾಮ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ದೂಡಲ್ಪಟ್ಟು, ಭಾರಿ ಮುಖಭಂಗ ಅನುಭವಿಸಿದೆ.ಸುಮಾರು 23,617 ಮತಗಳ ಅಂತರದಿಂದ ಜಯಗಳಿಸಿದ ಕುಲದೀಪ್ ಬಿಷ್ಣೋಯ್ ಅವರು ಅಣ್ಣಾ ಅವರ ಚಳವಳಿಯನ್ನು ಗೌರವಿಸುವೆ. ಅವರ ಆಶಯದಂತೆ ಜನ ಲೋಕಪಾಲ್...
Source : Oneindia | 735011 ದಿನಗಳು ಕಳೆದಿವೆCategory : ನಿಮ್ಮ ನಗರ | City : ಹಿಸಾರ್
Keep updated by subscribing our RSS feeds.
 
 
English