Recent news from 24dunia
   
Move Left
ಅರುಣಾಚಲ್ ಪ್ರದೇಶ ಅಸ್ಸಾಮ್ ಆಂಧ್ರ ಪ್ರದೇಶ ಉತ್ತರ ಪ್ರದೇಶ ಉತ್ತರಾಂಚಲ ಒರಿಸ್ಸಾ ಕರ್ನಾಟಕ ಕೇರಳ ಗುಜರಾತ್ ಗೋವಾ ಚಂಡೀಗಡ್ ಚತ್ತಿಸ್‌ಗಡ್ ಜಮ್ಮು ಮತ್ತು ಕಾಶ್ಮೀರ ಜಾರ್ಕಂಡ್ ತಮಿಳುನಾಡು ದೆಹಲಿ ನಾಗಾಲ್ಯಾಂಡ್ ಪಂಜಾಬ್ ಪಶ್ಚಿಮ ಬಂಗಾಲ ಪಾಂಡಿಚೇರಿ ಬಿಹಾರ್ ಮಿಜೋರಮ್ ಮಣಿಪುರ ಮಧ್ಯ ಪ್ರದೇಶ ಮಹಾರಾಷ್ಟ್ರ ಮೇಘಾಲಯ ರಾಜಾಸ್ತಾನ್ ಸಿಕ್ಕಿಮ್ ಹಿಮಾಚಲ ಪ್ರದೇಶ ಹರಿಯಾಣ
Move Right

ಇದನ್ನು ನನ್ನ ಡೀಫಾಲ್ಟ್ ನಗರವನ್ನಾಗಿ ಮಾಡು

ಮೊದಲ ಪುಟನಿಮ್ಮ ನಗರಕಾಂಗ್ರಾ

ಬಿಎಸ್ಆರ್ ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕಿ ರಕ್ಷಿತಾ ಪ್ರೇಮ್ ಅವರಿಗೆ ಆಗಲೇ ರಾಜಕೀಯ ಸಾಕಾಯಿತೆ? ಚುನಾವಣಾ ಕಣದಿಂದ ಹಿಂದೆ ಸರಿಯಲು ಆವರು ನಿರ್ಧರಿಸಿದ್ದಾರೆ. ಅವರು ಚಾಮರಾಜನಗರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ ಎಂದು ಹೇಳಲಾಗಿದೆ. ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಅವರಿಗೆ ಚಾಮರಾಜನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದರು.ಪಕ್ಷದ ನಾಯಕರ ಅಸಹಕಾರದ ಹಿನ್ನೆಲೆಯಲ್ಲಿ ರಕ್ಷಿತಾ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುತ್ತವೆ ಮೂಲಗಳು. ಶೀಘ್ರದಲ್ಲೇ ಅವರು ಬಿಎಸ್ಆರ್ ಕಾಂಗ್ರೆಸ್...
Source : Oneindia | ಇತ್ತೀಚಿನ ಸುದ್ದಿಗಳುCategory : ನಿಮ್ಮ ನಗರ | City : ಕಾಂಗ್ರಾ
ವಿಧಾನಸಭೆ ಚುನಾವಣೆ ಇನ್ನು ಕೇವಲ ಒಂದು ತಿಂಗಳು ಉಳಿದಿರುವಂತೆ, ಟಿಕೆಟ್ ಹಂಚಿಕೆ ಜಟಿಲಗೊಳ್ಳುವುದರ ಜೊತೆಗೆ ತೀವ್ರಗೊಳ್ಳುತ್ತಿದೆ. ಟಿಕೆಟ್ ಸಿಕ್ಕಕೂಡಲೆ ಪ್ರಚಾರಕ್ಕೆ ತೆರಳಲು ಆಕಾಂಕ್ಷಿಗಳು ಕುದುರೆಯಂತೆ ಕೆನೆದಾಡುತ್ತಿದ್ದಾರೆ. ಟಿಕೆಟ್ ಸಿಕ್ಕಿರುವುದು ಖಾತ್ರಿಯಾಗುತ್ತಿದ್ದಂತೆ ಪ್ರಚಾರದ ಭರಾಟೆ ವೇಗ ಪಡೆದುಕೊಳ್ಳಲಿದೆ. ಈ ನಡುವೆ, ಎಲ್ಲ ಪಕ್ಷಗಳು ಸಿನೆಮಾ ತಾರೆಗಳನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ. ಏ.5ರಂದು ಪಟ್ಟಿ ಪ್ರಕಟಿಸಲಿರುವ ಕಾಂಗ್ರೆಸ್ ಕೂಡ ಹಿಂದೆ ಬಿದ್ದಿಲ್ಲ.ಚುನಾವಣೆಗೆ ಕಾಂಗ್ರೆಸ್...
Source : Oneindia | 77 ದಿನಗಳು ಕಳೆದಿವೆCategory : ನಿಮ್ಮ ನಗರ | City : ಕಾಂಗ್ರಾ
ನವದೆಹಲಿ, ಮಾ.21: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಚುನಾವಣಾ ಉಸ್ತುವಾರಿ ತಂಡವನ್ನು ಸಜ್ಜುಗೊಳಿಸಿದೆ. ಇದಕ್ಕೆ ಕೇಂದ್ರ ಸಚಿವ, ನೆರೆಯ ಕೇರಳದ ಸಜ್ಜನ ಎಕೆ ಆಂಟನಿ ಅವರ ರಕ್ಷಣೆ ಸಿಕ್ಕಿದೆ.ಸಮಿತಿಯು ಚುನಾವಣೆಗಾಗಿ ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಪ್ರಣಾಳಿಕೆ ಸಿದ್ಧಪಡಿಸುವುದರವರೆಗೆ, ಚುನಾವಣೆಯ ಪ್ರತಿಯೊಂದು ಚಟುವಟಿಕೆಯ ಬಗ್ಗೆಯೂ ಮೇಲುಸ್ತುವಾರಿ ನೋಡಿಕೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಕುತೂಹಲದ ಸಂಗತಿಯೆಂದರೆ ರಾಜ್ಯದ ವಯೋವೃದ್ಧ...
Source : Oneindia | 735038 ದಿನಗಳು ಕಳೆದಿವೆCategory : ನಿಮ್ಮ ನಗರ | City : ಕಾಂಗ್ರಾ
ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಗೊಂಡಿದೆ. ಇದೇ ಸಮಯಕ್ಕೆ ಸರಿಯಾಗಿ ಕಾಂಗ್ರೆಸ್ ನಾಯಕ ಎಸ್ಸೆಂ ಕೃಷ್ಣ ಅವರು ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ.ಕಾಂಗ್ರೆಸ್ ಹೈ ಕಮಾಂಡ್ ನಿಂದ ಕೃಷ್ಣ ಅವರಿಗೆ ಕರೆ ಬಂದಿದ್ದು ಸೂಕ್ತ ಸಮಯವಾಗಿದ್ದು, ಕರ್ನಾಟಕದಲ್ಲಿ ಚುನಾವಣೆ ಸಿದ್ಧತೆ ಇನ್ಮುಂದೆ ಗರಿಗೆದರುವ ಸೂಚನೆ ಸಿಕ್ಕಿದೆ. ಕಾಂಗ್ರೆಸ್ಸಿನಿಂದ ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಲು ಸಾಧ್ಯವಾಗಿಲ್ಲ. ಚುನಾವಣಾ ಸಮಿತಿಯಲ್ಲಿ ಸಾರಥಿಯ ಆಯ್ಕೆ ಬಗ್ಗೆ...
Source : Oneindia | 735038 ದಿನಗಳು ಕಳೆದಿವೆCategory : ನಿಮ್ಮ ನಗರ | City : ಕಾಂಗ್ರಾ
ನಾಲ್ವರು ಪಕ್ಷೇತರ ಶಾಸಕರನ್ನು ತನ್ನ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಜತೆಗೆ, ಅವರಿಗೆಲ್ಲ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಸಹ ಹೈಕಮಾಂಡ್ ಅಸ್ತು ಅಂದಿದೆ.ಜತೆಗೆ, ಸಿಪಿ ಯೋಗೀಶ್ವರ್ ಅವರಿಗೂ ಅಭಯ ಹಸ್ತ ದೊರೆತಿದ್ದು, ಚುನಾವಣೆ ಟಿಕೆಟ್ ಲಭಿಸಿದೆ. ಆದರೆ ಆಸ್ನೋಟಿಕರ್ ಮತ್ತು ರಾಜೂಗೌಡ ಅವರ ಸ್ಥಿತಿ ಅತಂತ್ರವಾಗಿದೆ.ಇದೇ ವೇಳೆ, ಹಿರಿಯ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅವರು ತೇರದಾಳ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಮೇಲೆ ಸ್ಪರ್ಧಿಸುವುದಕ್ಕೂ ಹೈಕಮಾಂಡ್...
Source : Oneindia | 735038 ದಿನಗಳು ಕಳೆದಿವೆCategory : ನಿಮ್ಮ ನಗರ | City : ಕಾಂಗ್ರಾ
ನವದೆಹಲಿ, ಮಾ.12 : ಬಿಜೆಪಿ ಸೇರಿದಂತೆ ವಿವಿಧ ಪಕ್ಷ ತೊರೆದು ಕಾಂಗ್ರೆಸ್ ಸೇರುವ ಶಾಸಕರಿಗೆ ಕಾಂಗ್ರೆಸ್ ಬಾಗಿಲು ಮುಚ್ಚಲಾಗಿದೆ. "ಯಾವುದೇ ಪಕ್ಷದ ಅಭ್ಯರ್ಥಿಗಳು ಕಾಂಗ್ರೆಸ್ ಗೆ ಬಂದರೆ ಅವರಿಗೆ ಪ್ರಾಧಾನ್ಯತೆ ನೀಡುವುದಿಲ್ಲ" ಎಂದು ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಕದ ತಟ್ಟಬೇಡಿ ಎಂಬ ಸ್ಪಷ್ಟ ಸಂದೇಶವನ್ನು ವಲಸಿಗರಿಗೆ ರವಾನಿಸಿದ್ದಾರೆ.ಮಂಗಳವಾರ ಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಎಂ.ವೀರಪ್ಪ ಮೊಯ್ಲಿ, ರಾಜ್ಯದ ಸ್ಥಳೀಯ ಸಂಸ್ಥೆಗಳ...
Source : Oneindia | ಇತ್ತೀಚಿನ ಸುದ್ದಿಗಳುCategory : ನಿಮ್ಮ ನಗರ | City : ಕಾಂಗ್ರಾ
ದಾವಣಗೆರೆ, ಮಾ.11 : ದಾವಣಗೆರೆ ಮಹಾನಗರ ಪಾಲಿಕೆಯು ಕಾಂಗ್ರೆಸ್ ವಶವಾಗಿದ್ದು, ಮಾ.7ರಂದು 41 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 36 ಸ್ಥಾನಗಳನ್ನು ಪಡೆದಿದ್ದು, ಬಿಜೆಪಿ ಕೇವಲ 1 ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದೆ.ಜಿಲ್ಲೆಯಲ್ಲಿ ಶೇ 78.43 ಮತಗಳು ಚಲಾವಣೆಯಾಗಿತ್ತು. ಕೆಪಿಸಿಸಿ ಖಜಾಂಚಿ ಶಾಮನೂರು ಶಿವಶಂಕರಪ್ಪ ಅವರ ತವರು ನೆಲದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದ್ದು, ನೂತನವಾಗಿ ಸ್ಥಾಪಿತವಾಗಿರುವ ಯಡಿಯೂರಪ್ಪ ನೇತೃತ್ವದ ಕೆಜೆಪಿ ತನ್ನ ಖಾತೆ ತೆರೆಯುವಲ್ಲಿ ವಿಫಲವಾಗಿದೆ....
Source : Oneindia | ಇತ್ತೀಚಿನ ಸುದ್ದಿಗಳುCategory : ನಿಮ್ಮ ನಗರ | City : ಕಾಂಗ್ರಾ
ಸಾಗರ, ಮಾ.5: ಕರ್ನಾಟಕದ ಸಮಸ್ತ ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 'ತಾನು ಇದುವರೆಗೂ ಕಾಂಗ್ರೆಸ್‌ ಜತೆ ಕೈಜೋಡಿಸಿಲ್ಲ; ಮುಂದೆಯೂ ಇಲ್ಲ' ಎಂದು ಪ್ರಮಾಣ ಪೂರ್ವಕ ಧಾಟಿಯಲ್ಲಿ ಹೇಳಿದ್ದಾರೆ.'ಕಾಂಗ್ರೆಸ್ ಜತೆ ಕೆಜೆಪಿ ಸಮಝೋತಾ ಆಗಿದೆ. ಯಡಿಯೂರಪ್ಪಗೆ ಸಿಬಿಐ ಭೀತಿವಾದ ಎಂಬುದೆಲ್ಲ ಸುಳ್ಳೇ ಸುಳ್ಳು' ಎಂದಿರುವ ಯಡಿಯೂರಪ್ಪ 'ಕಾಂಗ್ರೆಸ್‌ ಜತೆ ಕೈಜೋಡಿಸಿ ನನಗೆ ಆಗಬೇಕಾಗಿದ್ದು ಏನೂ ಇಲ್ಲ. ನಾನು ಕಾಂಗ್ರೆಸ್‌ ಕೈಗೊಂಬೆ ಎನ್ನುವುದರಲ್ಲಿ...
Source : Oneindia | 48 ದಿನಗಳು ಕಳೆದಿವೆCategory : ನಿಮ್ಮ ನಗರ | City : ಕಾಂಗ್ರಾ
ನವದೆಹಲಿ, ಮಾ.3: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನೀಡಿದ 45 ನಿಮಿಷದ ಭಾಷಣದುದ್ದಕ್ಕೂ ಕಾಂಗ್ರೆಸ್ ಪಕ್ಷ ವಿರುದ್ಧ ಕಿಡಿಕಾರಿದ್ದಾರೆ.ಬ್ರಿಟಿಷ್ ಹೋದಾಗ ಸ್ವರಾಜ್ಯ, ಕಾಂಗ್ರೆಸ್ ಹೋದ್ರೆ ಸುರಾಜ್ಯ. ಪ್ರಣಬ್ ಅವರಿಗೆ ಪ್ರಧಾನಿಯಾಗುವ ಯೋಗ್ಯತೆಯಿತ್ತು, ಪ್ರಧಾನಿ ಹುದ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಗಾಂಧಿ ಮನೆತನದ ಸೇವೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೊಡಗಿದ್ದಾರೆ. ಪ್ರಧಾನಿ ಮನಮೋಹನ್ ಸಿಂಗ್ ಅವರು ನೈಟ್...
Source : Oneindia | 108 ದಿನಗಳು ಕಳೆದಿವೆCategory : ನಿಮ್ಮ ನಗರ | City : ಕಾಂಗ್ರಾ
ಪುತ್ತೂರು, ಫೆ. 25: ಬಿಜೆಪಿಯ ಬಂಡಾಯ ನಾಯಕಿ ಶಕುಂತಲಾ ಶೆಟ್ಟಿ ಅವರು ಈಗ ವಲಸೆ ಹಕ್ಕಿಯಾಗಿದ್ದಾರೆ. ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಅವರು ಜೆಡಿಎಸ್, ಕೆಜೆಪಿ ಆಫರ್ ರಿಜೆಕ್ಟ್ ಮಾಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.'ಬಿಜೆಪಿ ಯಿಂದ ನನಗೆ ಅನ್ಯಾಯವಾಗಿದೆ. ಪುತ್ತೂರಿನಿಂದ ನಾನೊಬ್ಬಳೆ ಚುನಾಯಿತ ಪ್ರತಿನಿಧಿಯಾಗಿದ್ದೆ. ಆದರೆ, ಬಿಜೆಪಿ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ರಾಜಕೀಯವೇ ಬೇಡ ಎಂದು ದೂರ ಉಳಿದಿದ್ದೆ. ಆದರೆ, ಕಾರ್ಯಕರ್ತರ ಒತ್ತಡದಿಂದ ಮತ್ತೆ ರಾಜಕೀಯಕ್ಕೆ ಮರಳಿದ್ದೇನೆ ಎಂದು...
Source : Oneindia | 735038 ದಿನಗಳು ಕಳೆದಿವೆCategory : ನಿಮ್ಮ ನಗರ | City : ಕಾಂಗ್ರಾ
Keep updated by subscribing our RSS feeds.
 
 
English
 
 
ಜನಪ್ರಿಯ ನಗರಗಳು