Recent news from 24dunia
   

ಬೆಂಗಳೂರು, ಮೇ. 20 : ಹನಿಹನಿ ನೀರಿಗೂ ಬಾಯಿಬಿಡುತ್ತಿರುವ ಬೆಂಗಳೂರಿನ ಆಗಸದ ತುಂಬ ಕಪ್ಪಡರಿದ ಮಳೆ ಮೋಡಗಳು ಇನ್ನೇನು ಮಳೆ ಸುರಿದೇಬಿಟ್ಟಿತು ಅನ್ನುವಾಗ ಅದೆಲ್ಲಿಂದ ಆವರಿಸಿದನೋ ವಾಯುದೇವ? ಮಳೆ ಮೋಡಗಳನ್ನು ಕಿಡ್ನಾಪ್ ಮಾಡಿಕೊಂಡು ಹೋಗುವ ಮುನ್ನ ಬೆವರಿನ ಹನಿಗಳನ್ನು ಸುರಿಸಿ ಹೋಗಿದ್ದಾನೆ. ಹನಿಹನಿ ಬೀಳುತ್ತ ಆಟವಾಡಿಸುತ್ತಿದ್ದ ಮಳೆ ಸಂಜೆ 6 ಗಂಟೆ ಸುಮಾರಿಗೆ ಆರ್ಭಟ ಆರಂಭಿಸಿದೆ.ಇದು ಜಯನಗರದಲ್ಲಿ ಕಂಡುಬಂದ ದೃಶ್ಯವಾದರೆ ನಗರದ ಹಲವೆಡೆಗಳಲ್ಲಿ ಗುಡುಗು ಮಿಂಚಿನ ಸಮೇತ ಆಲಿಕಲ್ಲು ಮಳೆ ಸುರಿದು ಜನ...
Source : Oneindia | 18 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ನವದೆಹಲಿ, ಮೇ 20 : ಸೂಕ್ತ ಅರ್ಹತೆಯ ಮಾನದಂಡವಿಲ್ಲದೆ ಪ್ರಾಥಮಿಕ ಶಾಲೆಗಳಲ್ಲಿ ತಾತ್ಕಾಲಿಕ ಸೇವೆಗಾಗಿ ಶಿಕ್ಷಕರನ್ನು ನೇಮಿಸಿಕೊಳ್ಳುವ ವಿವಿಧ ರಾಜ್ಯ ಸರ್ಕಾರಗಳ ಕ್ರಮವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಇಂತಹ ನೀತಿಯಿಂದಾಗಿ ಇಡೀ ಶಿಕ್ಷಣ ವ್ಯವಸ್ಥೆಗೆ ಆತಂಕ ಎದುರಾಗಿದೆ ಎಂದು ಕೋರ್ಟ್ ಹೇಳಿದೆ.ಸೋಮವಾರ ಗುಜರಾತ್‌ ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ 'ಸಹಾಯಕ ಶಿಕ್ಷಕ'ರ ನೇಮಕಾತಿ ಕುರಿತ ಪ್ರಕರಣವೊಂದರ ವಿಚಾರಣೆ ನಡೆಸಿದನ ಬಿ.ಎಸ್.ಚೌಹಾಣ್ ಮತ್ತು ದೀಪಕ್ ಮಿಶ್ರಾ ಅವರನ್ನೊಳಗೊಂಡ ನ್...
Source : Oneindia | 20 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ದಶಕಗಳಿಂದ ಕುದಿಯುತ್ತಲೇ ಇರುವ ಇಂಡೋ-ಚೀನಾ ಗಡಿ ವಿಷಯಕ್ಕೆ ಕುರಿತ ಮಾತುಕತೆಗಳ ನಡುವೆ ಭಾರತ ಮತ್ತು ಚೀನಾ ದೇಶಗಳು ಒಟ್ಟು ಎಂಟು ಒಪ್ಪಂದಗಳಿಗೆ ಸೋಮವಾರ ಸಹಿ ಹಾಕಿವೆ. ಎರಡೂ ದೇಶಗಳ ನಡುವೆ ಸಂಬಂಧ ಬಲಪಡಿಸುವ ಉದ್ದೇಶದಿಂದ ಚೀನಾದ ಪ್ರಧಾನಿ ಲೀ ಕೇಕಿಯಾಂಗ್ ಭಾರತ ಪ್ರವಾಸ ಕೈಗೊಂಡಿದ್ದಾರೆ.ಭಾರತದ ಪ್ರಧಾನಿ ಡಾ. ಮನಮೋಹನ ಸಿಂಗ್ ಮತ್ತು ಪ್ರಧಾನಿಯಾದ ನಂತರ ಭಾರತಕ್ಕೆ ಮೊದಲ ಬಾರಿ ಆಗಮಿಸಿರುವ ಲೀ ಕೇಕಿಯಾಂಗ್ ಅವರು ಸೋಮವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಗಡಿ ವಿವಾದಕ್ಕೆ ಶೀಘ್ರದಲ್ಲೇ ತೆರೆ ಎಳೆಯು...
Source : Oneindia | 21 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಹೈದರಾಬಾದ್, ಮೇ 20: ಜಗನ್ ರೆಡ್ಡಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ಆರೋಪಪಟ್ಟಿಯಲ್ಲಿ ತಮ್ಮ ಹೆಸರುಗಳೂ ದಾಖಲಾಗಿರುವುದರಿಂದ ಆಂಧ್ರದ ಇಬ್ಬರು ಸಚಿವರು ವಿಳಂಬವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.ಜೂನ್ 7ರಂದು ಸಿಬಿಐ ಕೋರ್ಟಿಗೆ ಹಾಜರಾಗುವಂತೆ ಸಚಿವರಿಬ್ಬರಿಗೂ ಸಿಬಿಐ ಆಮಂತ್ರಣ ನೀಡಿದೆ. ಶಾಸಕ ಸ್ಥಾನಗಳಿಗೂ ಇವರಿಬ್ಬರೂ ರಾಜೀನಾಮೆ ನೀಡಿದ್ದಾರೆ.ಕಡಪ ಸಂಸದ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಗೃಹ ಸಚಿವೆ ಸಬಿತಾ ರೆಡ್ಡಿ ಹಾಗೂ ಸಾರಿಗೆ ಸಚಿವ ಧರ...
Source : Oneindia | 21 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಚಂಡೀಗಢ, ಮೇ 20 : ಪಂಜಾಬ್ ಹೈ ಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿಗಳು ತಮ್ಮ ಮಗನಿಂದ ರಕ್ಷಣೆ ನೀಡುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ ಅಪರೂಪದ ಪ್ರಸಂಗ ಪಂಜಾಬ್ ನಲ್ಲಿ ನಡೆದಿದೆ. ಪ್ರಕರಣವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಮಾಜಿ ಮುಖ್ಯ ನ್ಯಾಯಮೂರ್ತಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸರಿಗೆ ಆದೇಶಿಸಿದೆ.ಶಾಂತಿ ಸ್ವರೂಪ್ ದೇವನ್ ಅವರು ಮಗನಿಂದ ರಕ್ಷಣೆ ನೀಡುವಂತೆ ಕೋರಿ ಕೋರ್ಟ್ ಮೇಟ್ಟಿಲೇರಿದ್ದಾರೆ. ಮಗನ ಕಿರುಕುಳದಿಂದಾಗಿ ತಮಗೆ ನೆಮ್ಮದಿ ಇಲ್ಲದಂತಾಗಿದೆ. ಅವನಿಗೆ ಪ್ರತ...
Source : Oneindia | 22 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಯಸ್, ಸಿಎಂ ಸಿದ್ದು ಮತ್ತೆ ತೊಡೆತಟ್ಟಿದ್ದಾರೆ. ಈ ಬಾರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ.ಕಾಂಗ್ರೆಸ್ ಅಭ್ಯರ್ಥಿ ಕೆ ವೆಂಕಟೇಶ್ ಪರ ಮತಯಾಚಿಸಲು ಚುನಾವಣಾ ಪ್ರಚಾರಕ್ಕಾಗಿ ಇಂದು ಪಿರಿಯಾಪಟ್ಟಣಕ್ಕೆ ಭೇಟಿ ನೀಡುವ ಮುನ್ನವೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಮೈಸೂರಿನಲ್ಲಿ ತಿರುಗೇಟು ನೀಡಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗದೇ ಇದ್ದುದಕ್ಕೆ ತಮ್ಮದೇ ಶೈಲಿಯಲ್ಲಿ ಕಟಕಿಯಾಡಿದ್ದ ಕುಮಾರಸ್ವಾಮಿ ಅವರು 'ಕಾಂಗ್ರೆಸ್ಸಿನಲ್ಲಿ ...
Source : Oneindia | 22 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಖ್ಯಾತ ಕಂಪನಿಯಲ್ಲಿ ಹಿರಿಯ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ 50 ವರ್ಷದ ವ್ಯಕ್ತಿಯೊಬ್ಬರು ಜೆಪಿ ನಗರದ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.ಭೋಪಾಲ್ ಮೂಲದ ವಾಸ್ತವ್ ರಾಜಾರಾಂ (50) ಅವರು ಜೆಪಿ ನಗರದಲ್ಲಿರುವ ಬ್ರಿಗೇಡ್ ಪಾಮ್ ಅಪಾರ್ಟ್‌ಮೆಂಟಿನ ತಮ್ಮ ಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಹೆಂಡತಿ ಮಕ್ಕಳು ಬೇಸಿಗೆ ರಜೆಗೆಂದು ಭೋಪಾಲಿಗೆ ತೆರಳಿದ್ದ ಸಮಯದಲ್ಲಿ ವಾಸ್ತವ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸೋಮ...
Source : Oneindia | 22 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಉಚ್ಚಾಟಿತ ಬಿಜೆಪಿ ಎಂಎಲ್‌ಸಿ, ಯಡಿಯೂರಪ್ಪ ಅವರು ಕಟ್ಟಾ ಅನುಯಾಯಿ ಲೆಹರ್ ಸಿಂಗ್ ಅವರಿಂದ ತೀವ್ರ ಟೀಕೆಗೆ ಗುರಿಯಾಗಿರುವ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಸದ್ದಿಲ್ಲದೆ ಭಾನುವಾರ ಬೆಂಗಳೂರಿಗೆ ಬಂದು ತೆರಳಿದ್ದಾರೆ.ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಲ್ಲಿಗೆ ಬಂದಿದ್ದ ಅಡ್ವಾಣಿಯವರು, ಕರ್ನಾಟಕದಲ್ಲಿ ಸೋತ ಬಿಜೆಪಿಯ ಬಗ್ಗೆ,ಅವರು ಮಾಡಿರುವ ಹಲವಾರು ಗಂಭೀರ ಆರೋಪಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿ ಪತ್ರಕರ್ತರನ್ನು ನಿರಾಶೆಗೊಳಿಸಿದರು.8ನ...
Source : Oneindia | 23 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
'ಯಾರ್ರೀ ಹೇಳಿದ್ದು. ನಾನು ಮತ್ತೆ ಅಗ್ಗದ ಸಾರಾಯಿ ಹೊಳೆ ಹರಿಸ್ತೀನಿ ಅಂತ? ಏನೋ ಇಲಾಖೆಯ ಅಧಿಕಾರಿಗಳ ಜತೆ ಮಾತನಾಡುತ್ತಾ ಅಗ್ಗದ ಸಾರಾಯಿ ಕೊಡೋಕೆ ಸಾಧ್ಯವಾಗುತ್ತಾ ನೋಡಿ ಎಂದು ಪ್ರಾಸಂಗಿಕವಾಗಿ ಹೇಳಿದ್ದೆ ಅಷ್ಟೇ. ಅಷ್ಟಕ್ಕೇ ಇಷ್ಟೆಲ್ಲ ರಾದ್ಧಾಂತವಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಬೆಳಗ್ಗೆಯೇ ರಾಂಗ್ ಆಗಿದ್ದಾರೆ. ಆದರೆ ಇದು ನಾಡಿನ ಒಳಿತಿಗೆ ಎಂಬುದು ಶ್ಲಾಘನೀಯ.ಏನಪ್ಪಾ ಅಂದರೆ ಸಿಎಂ ಆದ ಮೊದಲ ವಾರದಲ್ಲಿ ಕುಡುಕರಿಗೆ ಅಗ್ಗದ ಆದರೆ ಸುರಕ್ಷಿತ ಸಾರಾಯಿ ವಿತರಿಸುವ ಮಾತನ್ನಾಡ...
Source : Oneindia | 23 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಸಿಎಂ ಸಿದ್ದರಾಮಯ್ಯ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ಪಡೆಯಲು ವಿಫಲರಾದ ವಿಧಾನ ಪರಿಷತ್ ಸದಸ್ಯರು ದೆಹಲಿ ತಲುಪಿದ್ದಾರೆ. ಹೈಕಮಾಂಡ್ ನಾಯಕರ ಜೊತೆ ಸಮಾಲೋಚನೆ ನಡೆಸಿ ಪರಿಷತ್ ಸದಸ್ಯರಿಗೂ ಸಚಿವ ಸ್ಥಾನ ನೀಡಬೇಕೆಂದು ನಾಯಕರು ಮನವಿ ಮಾಡಲಿದ್ದಾರೆ.ವಿಧಾನಪರಿಷತ್ ಸದಸ್ಯರಾದ ಮೋಟಮ್ಮ, ವೀರಣ್ಣ ಮತ್ತಿಕಟ್ಟಿ, ಕೆ.ಬಿ.ಕೋಳಿವಾಡ ಮುಂತಾದವರು ಈಗಾಗಲೇ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದು, ಹೈ ಕಮಾಂಡ್ ನಾಯಕರ ಭೇಟಿಗಾಗಿ ಕಾದು ಕುಳಿತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಧುಸೂದನ್ ಮಿಸ್ತ್ರೀ ಹೊರ ರ...
Source : Oneindia | 24 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
Keep updated by subscribing our RSS feeds.
 
 
English