Recent news from 24dunia
   

ಐಪಿಎಲ್ ಕ್ರಿಕೆಟ್ ಜಗತ್ತನ್ನು ತಲ್ಲಣಗೊಳಿಸಿರುವ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಶಾಂತ್ ಸೇರಿದಂತೆ ಉಳಿದ ಆರೋಪಿಗಳ ಕಸ್ಟಡಿ ಅವಧಿ ಮಂಗಳವಾರಕ್ಕೆ ಅಂತ್ಯಗೊಂಡಿದೆ. ಈ ನಡುವೆ ಶ್ರೀಶಾಂತ್ ಬಗ್ಗೆ ಇನ್ನಷ್ಟು ನಾಚಿಕೆಗೇಡಿನ ಸಂಗತಿಗಳು ಹೊರಬಿದ್ದಿದೆ.ದೆಹಲಿ ಪೊಲೀಸರ ನೀಡಿರುವ ಮಾಹಿತಿ ಪ್ರಕಾರ ಬಂಧನ ವೇಳೆ ಶ್ರೀಶಾಂತ್ ಜೊತೆ ಇಬ್ಬರು ಮಹಿಳೆಯರು ಇದ್ದರು. ಇವರನ್ನು ಬೆಂಗಳೂರಿನ ರಿಚರ್ಡ್ ಟೌನ್ ಹಾಗೂ ರಿಚ್ಮಂಡ್ ಟೌನ್ ನಿವಾಸಿಗಳು ಎಂದು ಗುರುತಿಸಲಾಗಿದೆ. ಮುಂಬೈನಲ್ಲಿ ಶ್ರೀಶಾಂ...
Source : Oneindia | 8 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಕ್ಯಾಲಿಫೋರ್ನಿಯಾ, ಮೇ 21: ಐಗೇಟ್ ಕಂಪನಿಯ ಸಿಇಒ ಫನೀಶ್ ಮೂರ್ತಿ ಅವರನ್ನು ಮತ್ತೆ ಕೆಲಸದಿಂದ ತೆಗೆದುಹಾಕಲಾಗಿದೆ. ಮತ್ತದೇ ಲೈಂಗಿಕ ಕಿರುಕುಳ ಅವರ ಬೆನ್ನುಹತ್ತಿ, ಉದ್ಯೋಗಕ್ಕೆ ಸಂಚಕಾರ ತಂದಿದೆ. ಫನೀಶ್ ಮೂರ್ತಿ ಅವರನ್ನು ಸಿಇಒ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಂಸ್ಥೆ iGate Corp ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.ಇನ್ಫೋಸಿಸ್ ಸಂಸ್ಥೆಗೆ ಭದ್ರ ಅಡಿಪಾಯ ಹಾಕಿ, ಪ್ರತಿಭೆಯಲ್ಲಿ ಎನ್ಆರ್ ನಾರಾಯಣ ಮೂರ್ತಿ ಅವರಿಗೆ ಸರಿಸಮವಾಗಿರುವ ಫನೀಶ್ ಲೈಂಗಿಕ ದುರ್ವರ್ತನೆ...
Source : Oneindia | 8 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಚಿನ್ನದ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಿದ್ದು, ಗ್ರಾಹಕರಿಗೆ ಖುಷಿ ಕೊಟ್ಟಿದ್ದರೆ ಹೂಡಿಕೆದಾರರಿಗೆ ಕೊಂಚ ಆತಂಕ ಮೂಡಿಸಿದೆ. ಸೋಮವಾರ ಚಿನ್ನದ ಬೆಲೆ ಸುಮಾರು 330 ರು. ಇಳಿಕೆಯಾಗಿತ್ತು. ಸ್ಪಾಟ್ ಗೋಲ್ಡ್ ಲೇಟೆಸ್ಟ್ ಬೆಲೆ ನೀಡಲಾಗಿದೆ ಓದಿಸೋಮವಾರದ ದರ 10 ಗ್ರಾಂ ಚಿನ್ನದ ಮಾರುಕಟ್ಟೆ ಬೆಲೆ 26,370 ರು ಇತ್ತು. ಕಳೆದ 21 ತಿಂಗಳ ಹಿಂದಿನ ದರಕ್ಕೆ ಸಮಾನಾಗಿದ್ದು, ಜಾಗತಿಕ ಮಟ್ಟದಲ್ಲಿ ಕಳೆಗುಂದಿದ ಚಿನ್ನದ ವಹಿವಾಟು ಮತ್ತು ದೇಶೀಯ ವ್ಯಾಪರಸ್ಥರಿಂದ ಬೇಡಿಕೆ ಕುಸಿದಿರುವುದು ಈ ಬೆಲೆ ಕುಸಿತಕ್ಕೆ ಕ...
Source : Oneindia | 8 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಹತ್ತು ಲಕ್ಷಕ್ಕಿಂತ ಹೆಚ್ಚನ ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹೊಣೆಯನ್ನು ಮಹಾನಗರ ಪಾಲಿಕೆಗಳಿಗೆ ವಹಿಸಿ, `ಮುನ್ಸಿಪಲ್ ಪೊಲೀಸ್ ಸೇವೆ` ಆರಂಭಿಸುವ ಕುರಿತು ಕೇಂದ್ರ ಸರ್ಕಾರ ಆಲೋಚನೆ ನಡೆಸಿದೆ.ಈ ಕುರಿತು ಅಭಿಪ್ರಾಯ ತಿಳಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಮುನ್ಸಿಪಲ್ ಪೊಲೀಸ್ ವ್ಯವಸ್ಥೆ ಜಾರಿಗೆ ಬಂದರೆ ಹತ್ತು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಬೆಂಗಳೂರು ಸೇರಿದಂತೆ ವಿವಿಧ ನಗರಗಳ ಸಂಚಾರ ನಿರ್ವಹಣೆ ಮತ್ತು ಕಾನೂನು ಸುವ್ಯವಸ್ಥೆ...
Source : Oneindia | 8 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಮತ್ತೊಂದು ಸಮೀಕ್ಷೆ ಹೊರಬಿದ್ದಿದೆ. ಆದರೆ ನಾಳೆ ನಾಲ್ಕನೆಯ ವರ್ಷಾಚರಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ ನೇತೃತ್ವದ ಯುಪಿಎ-2 ಸರಕಾರಕ್ಕೆ ಅದು ಆಘಾತಕಾರಿಯಾಗಿದೆ.ಸಂಸ್ಥೆ ನಡೆಸಿರುವ ಸಮೀಕ್ಷೆಯ ಪ್ರಕಾರ ಈ ತಕ್ಷಣಕ್ಕೆ ಲೋಕಸಭಾ ಚುನಾವಣೆ ಏರ್ಪಟ್ಟರೆ ಯುಪಿಎ-2 ಮೈತ್ರಿಕೂಟಕ್ಕೆ ಹೀನಾಯ ಸೋಲು ಕಟ್ಟಿಟ್ಟಬುತ್ತಿ ಎನ್ನಲಾಗಿದೆ.ಇದು ಪ್ರಧಾನವಾಗಿ ಪ್ರಧಾನ ಮಂತ್ರಿ ಸಿಂಗ್ ಅವರ ನಿಸ್ತೇಜ ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಜತೆಗೆ ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರ, ಕುಂಠಿತ ಆರ್ಥಿಕ ಪ್ರಗ...
Source : Oneindia | 9 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
: ಬಾಕಿ ಉಳಿದಿರುವ ವೇತನ ಬಿಡುಗಡೆ ಮಾಡುವಂತೆ ಮಾಡುವಂತೆ ಒತ್ತಾಯಿಸಿ ಬಿಬಿಎಂಪಿ ಕಂಪ್ಯೂಟರ್ ಡೇಟಾ ಆಪರೇಟರ್ ಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ನೌಕರರ ಮುಷ್ಕರದಿಂದಾಗಿ ಪಾಲಿಕೆ ಕೇಂದ್ರ ಕಚೇರಿ ಸೇರಿದಂತೆ ವಿವಿಧ ವಾರ್ಡ್ ಗಳಲ್ಲಿ ಬಿಬಿಎಂಪಿ ಕೆಲಸಗಳು ಸ್ಥಗಿತಗೊಂಡಿವೆ.ನೂರಾರು ಡೇಟಾ ಆಪರೇಟರ್ ಗಳು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಸೋಮವಾರ ಬೆಳಗ್ಗೆಯಿಂದ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನೆ ಬಗ್ಗೆ ತಿಳಿಯದೇ ಪಾಲಿಕೆ ಕೇಂದ್ರಕ್ಕೆ ಆಸ್ತಿ ತೆರಿಗೆ ಪಾವತಿ ಸಲು ಆಗಮಿಸಿದ ಸಾ...
Source : Oneindia | 10 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಲಖನೌ, ಮೇ 21 : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ರಾಜ್ಯದಲ್ಲಿ ತಮ್ಮ ಮತ್ತು ವಿವಿಧ ದಲಿತ ನಾಯಕರ ಸ್ಮಾರಕಗಳನ್ನು ನಿರ್ಮಿಸಲು 5,919 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಇದರಲ್ಲಿ 1,400 ಕೋಟಿ ರೂ.ಗಳ ಭ್ರಷ್ಟಾಚಾರ ನಡೆದಿದೆ ಎಂದು ಉತ್ತರ ಪ್ರದೇಶದ ಲೋಕಾಯುಕ್ತ ವರದಿ ಆರೋಪಿಸಿದೆ.ಸೋಮವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಲೋಕಾಯುಕ್ತ ವರದಿ ಸಲ್ಲಿಕೆಯಾಗಿದ್ದು, ಅದರ ಅನ್ವಯ ಲಖನೌ ಹಾಗೂ ನೋಯ್ಡಾದಲ್ಲಿ ದಲಿತ ನಾಯಕರ 14 ಸ್ಮಾರಕಗಳನ್ನು ನಿರ್ಮಿಸಲು 5,919 ಕೋಟಿ ಖರ್ಚು ಮಾಡಲಾಗಿದೆ ಎಂದು ...
Source : Oneindia | 10 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರನ್ನು ಚುನಾವಣೆಗೂ ಮುನ್ನ (ಅವರಿಗೇ) ಅನಿರೀಕ್ಷಿತವೆನಿಸುವಂತೆ ಬಿಜೆಪಿ ರಾಷ್ಟ್ರೀಯ ಉಪಾಧಕ್ಷ ಸ್ಥಾನಕ್ಕೆ ನೇಮಿಸಲಾಗಿತ್ತು. ಆದರೆ ಚುನಾವಣೆ ಮುಗಿದ ಬಳಿಕ ವಿಧಾನಪರಿಷತ್ತಿನಲ್ಲಿ ಪ್ರತಿಪಕ್ಷದ ನಾಯಕರನ್ನಾಗಿ ಅವರನ್ನು ಆಯ್ಕೆ ಮಾಡಿರುವುದರಿಂದ ಗೌಡರು ಈಗ ಬಿಜೆಪಿ ರಾಷ್ಟ್ರೀಯ ಉಪಾಧಕ್ಷ ಸ್ಥಾನಕ್ಕೆ ಅನಿವಾರ್ಯವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.ಯಡಿಯೂರಪ್ಪ ಸಿಟ್ಟನ್ನು ತಣಿಸಲು ಸದಾನಂದ ಗೌಡರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಧಬಾರನೆ ಕೆಳಗೆ ತಳ್ಳಿದ್ದ ಬ...
Source : Oneindia | 11 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
Keep updated by subscribing our RSS feeds.
 
 
English
 
 
ಜನಪ್ರಿಯ ನಗರಗಳು