| ಎಲ್ಲ ಎಂಟು ದಿಕ್ಕುಗಳಿಂದ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಅಧಿಕಾರಿಗಳು ಮಾಜಿ ಮುಖ್ಯಮಂತ್ರಿಗಳ ಮೇಲೆ ಮುಗಿಬಿದ್ದಿದ್ದಾರೆ. ಅವರು ಮಾತ್ರವಲ್ಲಯಲ್ಲಿ ಭಾಗಿಯಾಗಿರುವ ಅವರ ಇಬ್ಬರು ಗಂಡು ಮಕ್ಕಳು, ಅಳಿಯ, ಲಂಚ ನೀಡಿದ ಮೈನಿಂಗ್ ಕಂಪನಿಗಳು ಮೇಲೇಳದಂತೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಇಷ್ಟಕ್ಕೆ ಸುಮ್ಮನಾಗದೆ ಯಡಿಯೂರಪ್ಪನವರ ಆಪ್ತ ಸಚಿವರುಗಳಾದ ಕೃಷ್ಣಯ್ಯ ಶೆಟ್ಟಿ, ಶೋಭಾ ಕರಂದ್ಲಾಜೆ, ಮುರುಗೇಶ್ ನಿರಾಣಿ, ಬಸವರಾಜ ಬೊಮ್ಮಾಯಿ, ರೇಣುಕಾಚಾರ್ಯ ಮುಂತಾದವರ ನಿವಾಸಗಳ ಮೇಲೆ... |