| ಹೊತ್ತಿಕೊಂಡಿದ್ದರೆ, ಕನ್ನಡ ಚಿತ್ರರಂಗದ ಇಬ್ಬರು ಸಿದ್ದು ಸಂಪುಟದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ. ಮಂಡ್ಯದಿಂದ ಆಯ್ಕೆಯಾಗಿರುವ 'ರೆಬೆಲ್ ಸ್ಟಾರ್' ಅಂಬರೀಷ್ ಮತ್ತು ತೇರದಾಳದಿಂದ ಗೆದ್ದಿರುವ 'ಕ್ಯಾರೆಕ್ಟರ್ ಆರ್ಟಿಸ್ಟ್' ಉಮಾಶ್ರೀ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.ಅಂಬರೀಷ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನ ಲಭಿಸಿದ್ದರೆ, ಮಹಿಳಾ ಕೋಟಾದಲ್ಲಿ ಸ್ಥಾನ ಗಿಟ್ಟಿಸಿರುವ ಉಮಾಶ್ರೀ ಅವರಿಗೆ ರಾಜ್ಯ ದರ್ಜೆಯ ಸ್ಥಾನ ಲಭಿಸಿದೆ. ಖಾತೆ ಹಂಚಿಕೆ ಇನ್ನಷ್ಟೇ ಆಗಬೇಕಿದೆ. ಇವರಿಬ್ಬರೂ ಮೊದಲ ಬಾರಿಗೆ ವಿಧಾನಸಭೆಗೆ... |