Recent news from 24dunia
   

ಹಿರಿಯ ಸಾಹಿತಿ ಎಲ್‌ಬಿ ಇನ್ನಿಲ್ಲ
ಮೈಸೂರು: ಹಿರಿಯ ವಿದ್ವಾಂಸ, ಸಾಹಿತಿ ಡಾ.ಎಲ್‌.ಬಸವರಾಜು ಅವರು ಭಾನುವಾರ ರಾತ್ರಿ ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ೯೩ ವರ್ಷ ವಯಸ್ಸಾಗಿತ್ತು.ಗ್ರಂಥ ಸಂಪಾದನೆ, ಹಳೆಗನ್ನಡದಲ್ಲಿ ವಿಶೇಷ ಪಾಂಡಿತ್ಯವನ್ನು ಸಾಧಿಸಿದ್ದ ಎಲ್‌.ಬಸವರಾಜು ೨೦೦೯ರ ಫೆಬ್ರವರಿಯ ಮೊದಲ ವಾರದಲ್ಲಿ ಚಿತ್ರದುರ್ಗದಲ್ಲಿ ನಡೆದ ೭೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇವರು ೫೦ಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚಿಸಿದ್ದಾರೆ. ಛಂದಸ್ಸುಂಪುಟ, ಪಂಪನ...
Kannadaprabha | 482 ದಿನಗಳು ಕಳೆದಿವೆ
ಜ.30: ಹಿರಿಯ ಸಾಹಿತಿ ಲಿಂಗಪ್ಪ ಬಸವರಾಜು (93) ಭಾನುವಾರ ರಾತ್ರಿ ಇಲ್ಲಿ ಸ್ವಗೃಹದಲ್ಲಿ ನಿಧನರಾದರು. ಚಿತ್ರದುರ್ಗದಲ್ಲಿ ನಡೆದ 75ನೇದ ಅಧ್ಯಕ್ಷರಾಗಿದ್ದರು. ಸಂಶೋಧನೆಯ ಜೊತೆಗೆ ಸೃಜನಶೀಲ ಸಾಹಿತ್ಯ ರಚನೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದವರು ಎಲ್ ಬಸವರಾಜು.ವಚನ ಸಾಹಿತ್ಯ, ವೀರಶೈವ ಧರ್ಮದ ಬಗ್ಗೆ ಅಧಿಕಾರಯುತವಾಗಿ, ಆಧಾರಗಳ ಸಮೇತ ವಿವರಿಸಬಲ್ಲ ದಣಿಯದ ಜೀವ ಎಲ್ ಬಿ, ಮನಸ್ಸು ಎಷ್ಟು ಮೃದುವೋ ವಿಷಯ ಪ್ರತಿಪಾದನೆಯಲ್ಲಿ ಅಷ್ಟೇ ಕಠಿಣ. ಕವಿ ಮನಸ್ಸು, ಬಂಡಾಯಗಾರರ ಛಲ ಅವರ ಗುಣವಾಗಿತ್ತು.ಕೋಲಾರ...
Oneindia | 482 ದಿನಗಳು ಕಳೆದಿವೆ