Recent news from 24dunia
   

ಇಪ್ಪತ್ತೆಂಟು ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭದ ದಿನ ಕಾಂಗ್ರೆಸ್ ಹೈಕಮಾಂಡಿಗೆ ನೂರೆಂಟು ತಲೆನೋವುಗಳನ್ನು ತಂದಿಟ್ಟಿದೆ. ಸಿದ್ದರಾಮಯ್ಯ ಸರಕಾರಕ್ಕೆ ಆರಂಭದಿಂದಲೇ ವಿಘ್ನಗಳು ಕಾಡಲಾರಂಭಿಸಿವೆ.ಜಿಲ್ಲಾವಾರು ಪ್ರಾತಿನಿಧ್ಯ ನೀಡುವುದೋ, ಜಾತಿವಾರು ಪ್ರಾತಿನಿಧ್ಯ ನೀಡಿ ಆಯಾ ಜಾತಿಯವರನ್ನು ಸಂತೈಸುವುದೋ, ಸಾಮಾಜಿಕ ನ್ಯಾಯದಡಿ ಸಚಿವ ಸ್ಥಾನ ನೀಡುವುದೋ, ಕಳಂಕರಹಿತರಿಗೆ ಖಾತೆ ನೀಡಿ ಜನರನ್ನು ತೃಪ್ತಿಪಡಿಸುವುದೋ ಅಥವಾ ಪ್ರತಿಭಟನೆ ವ್ಯಕ್ತಪಡಿಸುತ್ತಿರುವ ಕಾರ್ಯಕರ್ತರನ್...
Source : Oneindia | 12 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
:ಬೆಂಗಳೂರು ನಗರ ಪೊಲೀಸ್ ಕಮೀಷನರ್ ರಾಘವೇಂದ್ರ ಜೌರಾದ್ಕರ್ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಖಡಕ್ ಅಧಿಕಾರಿಯಾಗಿರುವ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ಪುನಃ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.ಶನಿವಾರ ಸಚಿವ ಸಂಪುಟ ವಿಸ್ತರಣೆ ನಂತರ ಆದೇಶ ಹೊರಡಿಸಿರುವ ಸರ್ಕಾರ, ರಾಘವೇಂದ್ರ ಔರಾದ್ಕರ್ ಅವರನ್ನು ವರ್ಗಾವಣೆಗೊಳಿಸಿದೆ. ಹಿಂದೆ ನಗರ ಪೊಲೀಸ್ ಆಯುಕ್ತರಾಗಿದ್ದ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ರಾಘವೇಂದ್ರ ಔರಾದ್ಕರ್ ಅವರ ಸ್ಥಾನಕ್ಕೆ ನೇಮಿಸಲಾಗಿದೆ.ವಿಧಾನಸಭಾ ಚುನಾವ...
Source : Oneindia | 14 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಸಿಎಂ ಸಿದ್ದರಾಮಯ್ಯ ಜಲಮಂಡಳಿ ಹಿರಿಯ ಅಧಿಕಾರಿಗಳ ಮತ್ತು ಸಂಪುಟ ಸಹೋದ್ಯೋಗಿಗಳ ಸಭೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದ ಯಾವ ಜಿಲ್ಲೆಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ.ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ನಡೆಸಿದ ಸಿದ್ದರಾಮಯ್ಯ, ನೀರಿನ ಲಭ್ಯತೆ, ಪೂರೈಕೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮುಂಗಾರು ಪ್ರಾರಂಭವಾಗುವ ತನಕ ಜನತೆಗೆ ಅಗತ್ಯ ನೀರು ...
Source : Oneindia | 14 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಜೈಪುರ, ಮೇ. 18 : ಕಿವಿ ಕೇಳದ, ಮಾತು ಬಾರದ ಅಮಾಯಕ ಅಪ್ರಾಪ್ತ ವಯಸ್ಕ ಹುಡುಗಿಯರ ಮೇಲೆ ಒಂದು ವರ್ಷದ ಕಾಲ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಜೈಪುರದ ಎನ್‌ಜಿಓ ಸಂಸ್ಥೆಯೊಂದರ ಐವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಐವರು ಹುಡುಗಿಯರಲ್ಲಿ ಇಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ತಿಳಿದುಬಂದಿದೆ.ಲೈಂಗಿಕ ದೌರ್ಜನ್ಯ ನಡೆದಿರುವುದು ಜೈಪುರದ ವಸತಿ ಚಿಕಿತ್ಸಾ ಕೇಂದ್ರವೊಂದರಲ್ಲಿ. ಅಪ್ರಾಪ್ತ ವಯಸ್ಕ ಹುಡುಗಿಯರು ಚಿಕಿತ್ಸಾ ಕೇಂದ್ರದಲ್ಲಿ ವಸತಿಯಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಚ...
Source : Oneindia | 16 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಅವರ ಸಂಪುಟ ರಚನೆಗೊಂಡಿದೆ. ಇಪ್ಪತ್ತು ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತಿದ್ದರೆ, ಒಂಬತ್ತು ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತಿಲ್ಲ (ಕೊಡಗು ಜಿಲ್ಲೆಯ ಎರಡೂ ಸ್ಥಾನಗಳು ಬಿಜೆಪಿ ಪಾಲಾಗಿದೆ)ಒಟ್ಟು 28 ಶಾಸಕರಿಗೆ ರಾಜ್ಯಪಾಲರು ಪ್ರಮಾಣ ವಚನ ಭೋದಿಸಿದ್ದಾರೆ. ಇದರಲ್ಲಿ ಇಪ್ಪತ್ತು ಸಂಪುಟ ದರ್ಜೆ ಸಚಿವರು ಮತ್ತು ಎಂಟು ರಾಜ್ಯ ಸಚಿವರು.ಒಟ್ಟು ಪ್ರಮಾಣ ವಚನ ಸ್ವೀಕರಿಸಿದ 28 ಶಾಸಕರಲ್ಲಿ ಲಿಂಗಾಯಿತರು - 6, ಒಕ್ಕಲಿಗ 5, ಎಸ್ ಸಿ 4, ಬ್ರಾಹ್ಮಣ ಮತ್ತು ಮುಸ್ಲಿಂರು - 2, ಮತ್ತು ಎಸ್ ಟಿ, ಬಂಜಾರ, ಮ...
Source : Oneindia | 16 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಚೆನ್ನೈ, ಮೇ 18: ಕಾವೇರಿ ನದಿ ನೀರನ್ನೇ ನಂಬಿಕೊಂಡಿರುವ ನಾಲ್ಕು ಜಿಲ್ಲೆಗಳಾದ ಬೆಂಗಳೂರು, ಮಂಡ್ಯ, ಮೈಸೂರು ಮತ್ತು ಹಾಸನದಲ್ಲಿ ನೀರಿಗೆ ಅಕ್ಷರಸ: ಹಾಹಾಕಾರ ಉಂಟಾಗಿದ್ದರೆ ಅತ್ತ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತೆ ಕ್ಯಾತೆ ತೆಗೆದಿದ್ದಾರೆ.KRS ಮತ್ತು ಹೇಮಾವತಿ ಜಲಾಶಯ ಖಾಲಿ ಖಾಲಿಯಾಗಿದ್ದರೆ ಅತ್ತ ಜಯಲಲಿತಾ ಕಾವೇರಿ ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ರಚಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.ತಮಿಳುನಾಡು ರೈತರಿಗೆ ಕರ್ನಾಟಕದಿಂದ ದಶ...
Source : Oneindia | 20 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟಕ್ಕೆ ಇಂದು 28 ಸಚಿವರು ಸೇರ್ಪಡೆಗೊಂಡರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಹೆಚ್.ಆರ್.ಭಾರದ್ವಾಜ್ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿಸದರು.ಶನಿವಾರ ಬೆಳಗ್ಗೆ 10.35ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭವ ರಾಷ್ಟ್ರಗೀತೆಯೊಂದಿಗೆ ಪ್ರಾರಂಭವಾಯಿತು. ನಂತರ ರಾಜ್ಯಪಾಲರ ಅನುಮತಿ ಪಡೆದು ಸಚಿವರ ಪ್ರಮಾಣ ವಚನ ಸಮಾರಂಭ ಪ್ರಾರಂಭಿಸಲಾಯಿತು. ಐವರು ಸಚಿವರಿಗೆ ಒಟ್ಟಾಗಿ ರಾಜ್ಯಪಾಲರು ಪ್ರಮಾಣ ವಚನ ಭೋಧಿಸಿದರು. 20 ಶಾಸಕರು ಸಂಪು...
Source : Oneindia | 21 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಮಣಿಪುರ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಆರೋಪಿ ಪರಾರಿಯಾಗಿರುವ ಘಟನೆ ನಗರದ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಿಂದಾಗಿ ವಿದ್ಯಾರ್ಥಿನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಕೌನ್ಸಿಲಿಂಗ್ ಕೇಂದ್ರಕ್ಕೆ ದಾಖಲಿಸಲಾಗಿದೆ.ಕೆ.ಆರ್.ಪುರದ ನಿವಾಸಿಯಾದ ನಿಂಗ್ ಖಲೀಮ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿರುವ ಆರೋಪಿ. ಮಾರತ್ತಹಳ್ಳಿಯಲ್ಲಿ ಯುವತಿ ಸಹೋದರನ ಜೊತೆ ವಾಸಿಸುತ್ತಿದ್ದಳು. ಆರೋಪಿ ಸಹೋದರನ ಸ್ನೇಹಿತನಾಗಿದ್ದು, ಮನೆಯಲ್ಲಿ ವಿದ್ಯಾರ್ಥ...
Source : Oneindia | 23 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
Keep updated by subscribing our RSS feeds.
 
 
English
 
 
ಜನಪ್ರಿಯ ನಗರಗಳು
 
 
 
 
 
 
Kannada News Headlines | India News Headlines | Kannada News Website | ಕನ್ನಡ ಸುದ್ದಿ
Recent news from 24dunia