Recent news from 24dunia
   

ಗುರು ಈಗ 'ಅನಾಥ' ಆಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೂ ಗುರುವಿಗೂ ಏನು ಸಂಬಂಧವಿಲ್ಲ. ಅವರು ಗೌರವಾನ್ವಿತ ಸದಸ್ಯ ಮಾತ್ರ ಎಂದು ಸಿಎಸ್ ಕೆ ತಂಡದ ಮಾಲೀಕತ್ವ ಹೊಂದಿರುವ ಇಂಡಿಯನ್ ಸಿಮೆಂಟ್ಸ್ ಸಂಸ್ಥೆ ಪತ್ರಿಕಾ ಹೇಳಿಕೆ ನೀಡಿದೆ. ಇದಾದ ಕೆಲ ಕ್ಷಣಗಳಲ್ಲೇ ಗುರುನಾಥ್ ಮೇಯಪ್ಪನ್ ಅವರ ಟ್ವಿಟ್ಟರ್ ಖಾತೆಯಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ.ಟೈಮ್ಸ್ ನೌ ವರದಿ ಯಂತೆ ವಿಂದೂ ಹೇಳಿಕೆ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ನ ಮೂರಕ್ಕೂ ಅಧಿಕ ಆಟಗಾರರ ಜೊತೆ ನಿರಂತರ ಸಂಪರ್ಕದಲ್ಲಿದ್ದೆ. ಗುರುನಾಥ್ ಅ...
Source : Oneindia | 1 ದಿನಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ರಿಯಾದ್, ಮೇ. 24 : ಸೌದಿ ಅರೇಬಿಯಾದ ಹೊಸ ಕಾರ್ಮಿಕ ನೀತಿಯಿಂದಾಗಿ ಕೆಲಸ ಕಳೆದುಕೊಳ್ಳುವ ಭಯದಿಂದ ತತ್ತರಿಸಿರುವ 27 ಸಾವಿರಕ್ಕೂ ಹೆಚ್ಚು ಭಾರತೀಯ ಸಂಜಾತರು ಸೌದಿ ಅರೇಬಿಯಾ ಬಿಟ್ಟು ಭಾರತಕ್ಕೆ ಮರಳಲು ಅರ್ಜಿ ಸಲ್ಲಿಸಿದ್ದಾರೆ.'ನಿತಾಕತ್' ಎಂದು ಕರೆಯಲಾಗುವ ಸೌದಿ ಅರೇಬಿಯಾದ ಹೊಸ ಕಾರ್ಮಿಕ ನೀತಿಯ ಪ್ರಕಾರ, ಸ್ಥಳೀಯ ಕಂಪನಿಗಳು ಹೊರದೇಶದಿಂದ ಬರುವ ಪ್ರತಿ ಹತ್ತು ಕೆಲಸಗಾರರಲ್ಲಿ ಒಬ್ಬರು ಸ್ಥಳೀಯ ಕೆಲಸಗಾರರಿರಬೇಕು. ಈ ನೀತಿ ಜಾರಿಗೆ ಬಂದರೆ ಸಹಸ್ರಾರು ಭಾರತೀಯರು ಕೆಲಸ ಕಳೆದುಕೊಳ್ಳುತ್ತೇವೆಂಬ ಭಯದ...
Source : Oneindia | 1 ದಿನಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಮುಂಬೈ, ಮೇ 24: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಆರೋಪಿಗಳು ಕೋರ್ಟ್ ಮೆಟ್ಟಿಲೇರುತ್ತಿದ್ದರೆ, ಬುಕ್ಕಿಗಳನ್ನು ಇನ್ನೊಂದೆಡೆ ಪೊಲೀಸರು ನಿರಂತರವಾಗಿ ಬಂಧಿಸುತ್ತಿದ್ದಾರೆ. ಈ ನಡುವೆ ಸಾವಿರಾರು ಕೋಟಿ ವ್ಯವಹಾರ ಹೊಂದಿರುವ ಕ್ರಿಕೆಟ್ ಬೆಟ್ಟಿಂಗ್ ದಂಧೆ ಭಾರಿ ನಷ್ಟ ಅನುಭವಿಸಿದೆ.ಐಪಿಎಲ್ 2013 ಆರಂಭಕ್ಕೂ ಮುನ್ನ ಬೆಟ್ಟಿಂಗ್ ದಂಧೆ ಸುಮಾರು 50,000 ಕೋಟಿ ವ್ಯವಹಾರದ ನಿರೀಕ್ಷೆ ಹೊಂದಿತ್ತು. ಆದರೆ, ಈಗ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಹೊರ ಬಿದ್ದ ಮೇಲೆ ಬುಕ್ಕಿಗಳಿಗೆ ಸುಮಾರು 35,00...
Source : Oneindia | 1 ದಿನಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಮಧ್ಯಪ್ರದೇಶ, ಮೇ 24 : ಬಿಜೆಪಿ ಮುಖಂಡನ ಮಗಳ ಮೇಲೆ ಆತ್ಯಾಚಾರವೆಸಗಿ, ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಮಧ್ಯ ಪ್ರದೇಶದ ಬಿಜೆಪಿ ಯುವ ಘಟಕದ ಮುಖಂಡ ರಿತೇಶ್ ಚಾಂಡಿವಾಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.ರಿತೇಶ್ ಚಾಂಡಿವಾಲಾ ಮತ್ತು ಆತನ ಸ್ನೇಹಿತರಾದ ಜಿತು, ಶೆರು ಮತ್ತು ಸಂದೀಪ್ ಮೇ 19ರಂದು ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಯವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಅತ್ಯಾಚಾರ ಪ್ರಕರಣದ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ದೂರಿ...
Source : Oneindia | 1 ದಿನಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಮಕ್ಕಳ ಕೊರತೆ ಸಮಸ್ಯೆ ಎದುರಿಸುತ್ತಿರುವ ಶಾಲೆಗಳನ್ನು ವಿಲೀನ ಗೊಳಿಸಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಮಾದರಿ ಶಾಲೆಗಳನ್ನು ನಿರ್ಮಿಸಲು ಸರ್ಕಾರ ಚಿಂತನೆ ನಡೆಸಿದ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಮಲೆನಾಡು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಜನಸಂಖ್ಯೆ ಬಹಳ ಕಡಿಮೆ. ಹಲವಾರು ಕುಟುಂಬಗಳು ಪಟ್ಟಣ ಮತ್ತು ನಗರ ಪ್ರದೇಶಗಳಿಗೆ ವಲಸೆ ಹೋಗಿವೆ. ಆದ್ದರಿಂದ ಶಾಲೆಗಳಲ್ಲಿ ಮಕ್ಕಳ ಕೊರತೆ ಉಂಟಾಗಿದೆ.ಮಕ್ಕ...
Source : Oneindia | 1 ದಿನಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಗೂಢಚರ್ಯ ಎಂಬುದು ರಾಜರ ಕಾಲದಿಂದಲೂ ಶತ್ರುಗಳ ಚಲನವಲನ ಮಾಹಿತಿಯನ್ನು ಸಂಗ್ರಹಿಸುವ ವ್ಯವಸ್ಥೆ. ಇಂದಿನ ಆಧುನಿಕ ಕಾಲದಲ್ಲೂ ಕೂಡ ಇದೇ ವ್ಯವಸ್ಥೆ ಮುಂದುವರೆದುಕೊಂಡು ಬಂದಿದೆ.ಗೂಢಚಾರಿಗಳು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಕಾರ್ಯನಿರ್ವಹಿಸಬೇಕಾಗುತ್ತದೆ. ದೇಶಕ್ಕಾಗಿ ಪ್ರಾಣವನ್ನು ಅರ್ಪಿಸಿದ ಅಸಂಖ್ಯಾತ ಯೋಧರ ಇತಿಹಾಸವನ್ನು ನಮ್ಮ ಗೂಢಚರ್ಯ ಸಂಸ್ಥೆ ರಾ ( ರೀಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ) ಹೊಂದಿದ್ದು ಇದರಲ್ಲಿ ಕಾಶ್ಮೀರ್ ಸಿಂಗ್ , ಸರಬ್‍ಜಿತ್ ಸಿಂಗ್ ಮೊದಲಾದವರಿದ್ದಾರೆ.ದೇಶದ ಹ...
Source : Oneindia | 1 ದಿನಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ವಿಧಾನಸಭೆ ಅಧಿವೇಶನ ಪ್ರಾರಂಭವಾಗಲು ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿ ಇಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಪುಟ ಸಭೆ ನಡೆಸಿದರು. ನೂತನ ಸಚಿವ ಸಂಪುಟ ರಚನೆಯಾದ ಬಳಿಕ ನಡೆದ ಎರಡನೇ ಸಭೆ ಇದಾಗಿದ್ದು, ಹಲವಾರು ನಿರ್ಣಯಗಳನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ.ಶುಕ್ರವಾರ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ಸಭೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಿದರು. ಸರ್ಕಾರಿ ಅಧಿಕಾರಿಗಳ ಪೂರ್ಣ ಪ್ರಮಾಣದ ವರ್ಗಾವಣೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಲೆ...
Source : Oneindia | 1 ದಿನಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಉಡುಪಿ/ಮಂಗಳೂರು, ಮೇ 24: ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಉಡುಪಿ ಕೃಷ್ಣಮಠ ಮತ್ತು ಗೋಕರ್ಣ ದೇವಾಲಯವನ್ನು ಸರಕಾರ ತನ್ನ ವಶಕ್ಕೆ ತೆಗೆದುಕೊಳ್ಳುವ ಇಂಗಿತ ವ್ಯಕ್ತ ಪಡಿಸಿದ ಸಿದ್ದರಾಮಯ್ಯ ಅವರ ಹೇಳಿಕೆಗೆ ಉಡುಪಿ ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.ಶ್ರೀಕೃಷ್ಣ ಮಠವನ್ನು ಸರಕಾರದ ವಶಕ್ಕೆ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶಗಳಿಲ್ಲ. ಈ ಹಿಂದೆ ಮದರಾಸು ಪ್ರಾಂತ್ಯದ ಸರಕಾರವಿದ್ದಾಗ ಶ್ರೀಕೃಷ್ಣಮಠವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಸರಕಾರ ಮುಂದಾಗಿತ್ತು.ಉಚ್ಚ ನ್ಯಾಯಾಲಯದಲ್ಲ...
Source : Oneindia | 1 ದಿನಗಳು ಕಳೆದಿವೆCategory : ಮುಖ್ಯ ಸುದ್ದಿಗಳು
Keep updated by subscribing our RSS feeds.
 
 
English
 
 
 
 
 
 
 
 
Kannada News Headlines | India News Headlines | Kannada News Website | ಕನ್ನಡ ಸುದ್ದಿ
Recent news from 24dunia