Recent news from 24dunia
   

ಅವರ ಸಂಪುಟ ರಚನೆಗೊಂಡಿದೆ. ಇಪ್ಪತ್ತು ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತಿದ್ದರೆ, ಒಂಬತ್ತು ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತಿಲ್ಲ (ಕೊಡಗು ಜಿಲ್ಲೆಯ ಎರಡೂ ಸ್ಥಾನಗಳು ಬಿಜೆಪಿ ಪಾಲಾಗಿದೆ)ಒಟ್ಟು 28 ಶಾಸಕರಿಗೆ ರಾಜ್ಯಪಾಲರು ಪ್ರಮಾಣ ವಚನ ಭೋದಿಸಿದ್ದಾರೆ. ಇದರಲ್ಲಿ ಇಪ್ಪತ್ತು ಸಂಪುಟ ದರ್ಜೆ ಸಚಿವರು ಮತ್ತು ಎಂಟು ರಾಜ್ಯ ಸಚಿವರು.ಒಟ್ಟು ಪ್ರಮಾಣ ವಚನ ಸ್ವೀಕರಿಸಿದ 28 ಶಾಸಕರಲ್ಲಿ ಲಿಂಗಾಯಿತರು - 6, ಒಕ್ಕಲಿಗ 5, ಎಸ್ ಸಿ 4, ಬ್ರಾಹ್ಮಣ ಮತ್ತು ಮುಸ್ಲಿಂರು - 2, ಮತ್ತು ಎಸ್ ಟಿ, ಬಂಜಾರ, ಮ...
Source : Oneindia | 3 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ನೂತನ ಸಚಿವ ಸಂಪುಟ ವಿಸ್ತರಣೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಸಂಪುಟ ಸಭೆ ನಡೆಸಿದರು. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾತೆಗಳ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವಂತೆ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗೆ ನಿರ್ದೇಶನ ನೀಡಿದರು.ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಅವರು ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು. ಎಲ್ಲಾ ಶ...
Source : Oneindia | 4 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಚೆನ್ನೈ, ಮೇ 18: ಕಾವೇರಿ ನದಿ ನೀರನ್ನೇ ನಂಬಿಕೊಂಡಿರುವ ನಾಲ್ಕು ಜಿಲ್ಲೆಗಳಾದ ಬೆಂಗಳೂರು, ಮಂಡ್ಯ, ಮೈಸೂರು ಮತ್ತು ಹಾಸನದಲ್ಲಿ ನೀರಿಗೆ ಅಕ್ಷರಸ: ಹಾಹಾಕಾರ ಉಂಟಾಗಿದ್ದರೆ ಅತ್ತ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತೆ ಕ್ಯಾತೆ ತೆಗೆದಿದ್ದಾರೆ.KRS ಮತ್ತು ಹೇಮಾವತಿ ಜಲಾಶಯ ಖಾಲಿ ಖಾಲಿಯಾಗಿದ್ದರೆ ಅತ್ತ ಜಯಲಲಿತಾ ಕಾವೇರಿ ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ರಚಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.ತಮಿಳುನಾಡು ರೈತರಿಗೆ ಕರ್ನಾಟಕದಿಂದ ದಶ...
Source : Oneindia | 6 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟಕ್ಕೆ ಇಂದು 28 ಸಚಿವರು ಸೇರ್ಪಡೆಗೊಂಡರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಹೆಚ್.ಆರ್.ಭಾರದ್ವಾಜ್ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿಸದರು.ಶನಿವಾರ ಬೆಳಗ್ಗೆ 10.35ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭವ ರಾಷ್ಟ್ರಗೀತೆಯೊಂದಿಗೆ ಪ್ರಾರಂಭವಾಯಿತು. ನಂತರ ರಾಜ್ಯಪಾಲರ ಅನುಮತಿ ಪಡೆದು ಸಚಿವರ ಪ್ರಮಾಣ ವಚನ ಸಮಾರಂಭ ಪ್ರಾರಂಭಿಸಲಾಯಿತು. ಐವರು ಸಚಿವರಿಗೆ ಒಟ್ಟಾಗಿ ರಾಜ್ಯಪಾಲರು ಪ್ರಮಾಣ ವಚನ ಭೋಧಿಸಿದರು. 20 ಶಾಸಕರು ಸಂಪು...
Source : Oneindia | 8 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಮಣಿಪುರ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಆರೋಪಿ ಪರಾರಿಯಾಗಿರುವ ಘಟನೆ ನಗರದ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಿಂದಾಗಿ ವಿದ್ಯಾರ್ಥಿನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಕೌನ್ಸಿಲಿಂಗ್ ಕೇಂದ್ರಕ್ಕೆ ದಾಖಲಿಸಲಾಗಿದೆ.ಕೆ.ಆರ್.ಪುರದ ನಿವಾಸಿಯಾದ ನಿಂಗ್ ಖಲೀಮ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿರುವ ಆರೋಪಿ. ಮಾರತ್ತಹಳ್ಳಿಯಲ್ಲಿ ಯುವತಿ ಸಹೋದರನ ಜೊತೆ ವಾಸಿಸುತ್ತಿದ್ದಳು. ಆರೋಪಿ ಸಹೋದರನ ಸ್ನೇಹಿತನಾಗಿದ್ದು, ಮನೆಯಲ್ಲಿ ವಿದ್ಯಾರ್ಥ...
Source : Oneindia | 9 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
ಅಕ್ರಮ ಗಣಿಗಾರಿಕೆ ಸೇರಿದಂತೆ ಹಲವಾರು ಹಗರಣಗಳಲ್ಲಿ ಭಾಗಿಯಾಗಿರುವ 'ಪ್ರಭಾವಿ' ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಸಿಗುತ್ತಾ? ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೀಡಾರುವ ವಿಷಯ. ಆದರೆ, ಸಂಭಾವ್ಯರ ಮೊದಲ ಪಟ್ಟಿಯಲ್ಲಿ ಡಿಕೆಶಿ ಹೆಸರು ಕಾಣೆಯಾಗಿರುವುದು ಭಾರೀ ಕುತೂಹಲ ಮೂಡಿಸಿದೆ.ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರ ಕೃಪಾಕಟಾಕ್ಷ ಹೊಂದಿರುವ ಡಿಕೆ ಶಿವಕುಮಾರ್ ಸೇರಿದಂತೆ ಕಳಂಕಿತರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಾರದು ಎ...
Source : Oneindia | 23 ಗಂಟೆಗಳು ಕಳೆದಿವೆCategory : ಮುಖ್ಯ ಸುದ್ದಿಗಳು
Keep updated by subscribing our RSS feeds.
 
 
English
 
 
ಜನಪ್ರಿಯ ನಗರಗಳು
 
 
 
 
 
 
Kannada News Headlines | India News Headlines | Kannada News Website | ಕನ್ನಡ ಸುದ್ದಿ
Recent news from 24dunia