ನವದೆಹಲಿ, ಮಾ.18 : ರಾಜ್ಯ ಬಿಜೆಪಿಗೆ ನೂತನ ಸಾರಥಿ ಯಾರು? ಎಂಬ ಪ್ರಶ್ನಗೆ ಉತ್ತರ ದೊರಕಿದ್ದು, ಮಾಜಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ರಾಜ್ಯಾಧ್ಯಕ್ಷ ಹುದ್ದೆ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಎರಡು ದಿನಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ.ನೂತನ ರಾಜ್ಯಾಧ್ಯಕ್ಷರನ್ನು ನೇಮಿಸುವುದು ಸವಾಲಾಗಿತ್ತು. ರಾಜ್ಯ ನಾಯಕರಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಂತೆ ಒಮ್ಮತ ಮೂಡದ ಕಾರಣ ಈಶ್ವರಪ್ಪ ಅವರನ್ನು ರಾಜ್ಯಾಧ್ಯಕ್ಷರಾಗಿ ಮತ್ತೊಮ್ಮೆ ಮುಂದುವರೆಸಲು ನಿರ್ಧರಿಸಿದ್ದಾರೆ...
|
ರಾಜ್ಯ ಪ್ರವಾಸಕ್ಕೆ ಹೈಕೋರ್ಟ್ ಅನುಮತಿ ಸಿಕ್ಕರೂ ಬಿಜೆಪಿ ಹೈಕಮಾಂಡ್ ವಿಧಿಸಿದ್ದ ನಿರ್ಬಂಧಗಳಿಂದ ರೋಸಿ ಹೋಗಿದ್ದ ಯಡಿಯೂರಪ್ಪ ಪ್ರವಾಸ ಮೊಟಕುಗೊಳಿಸುವ ಬಗ್ಗೆ ಸುದ್ದಿ ಹಬ್ಬಿತ್ತು. ಆದರೆ, ಎಲ್ಲಾ ಸುದ್ದಿಗಳನ್ನು ಗುದ್ದಿಕೊಂಡು ಮೇಲೆದ್ದಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿಗದಿಯಂತೆ ರಾಜ್ಯ ಪ್ರವಾಸಕ್ಕೆ ಹೊರಡುವುದಾಗಿ ಶುಕ್ರವಾರ (ಆ.17) ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.ಈಗಾಗಲೇ ತಾವು ರಾಜ್ಯ ಪ್ರವಾಸ ಮಾಡಬೇಕೆಂಬ ಇರಾದೆಯನ್ನು ಪಕ್ಷದ ವರಿಷ್ಠರಿಗೆ...
|
ಕೋಲಾರ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ಸಾಕಷ್ಟು ವ್ಯತ್ಯಾಸಗಳಿದ್ದು, ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ವೇತನ ಪರಿಷ್ಕಣೆ ಮಾಡಬೇಕೆಂದು ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಮುಖಂಡರು ಒತ್ತಾಯಿಸಿದ್ದಾರೆ.ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿ ವೇತನ ಪರಿಷ್ಕಣೆಗೆ ಆಗ್ರಹಿಸಿದರಲ್ಲದೆ ಅಪರ ಜಿಲ್ಲಾಧಿಕಾರಿ ಬಾಬಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.ರಾಜ್ಯ ಸರ್ಕಾರ ತನ್ನ ಆಯವ್ಯಯದಲ್ಲಿ ...
|
ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಹಾಗೂ ನಾನು ರಾಜ್ಯ ರಾಜಕೀಯಕ್ಕೆ ಮರಳುವ ಸಂಭವವಿಲ್ಲ. ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ನಾನು ಲಾಬಿ ನಡೆಸಿಲ್ಲ. ಈ ಬಗ್ಗೆ ವರದಿ ಎಲ್ಲವೂ ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ಶುಕ್ರವಾರ(ಜು.13) ಹೇಳಿದ್ದಾರೆ.ಕೆಎಸ್ ಈಶ್ವರಪ್ಪ ಅವರು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿದು ಜಗದೀಶ್ ಶೆಟ್ಟರ್ ಅವರ ಸಂಪುಟ ಸೇರಿ ಉಪ ಮುಖ್ಯಮಂತ್ರಿಯಾಗಿರುವ ಬೆನ್ನಲ್ಲೇ ಅನಂತ್ ಅವರು ರಾಜ್ಯ ರಾಜಕೀಯಕ್ಕೆ ಮರಳುವ...
|
: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ನಾಯಕರು ಟಿಕೆಟ್ ಗಾಗಿ ಪಕ್ಷದ ಪ್ರಮುಖರೊಂದಿಗೆ ಚರ್ಚಿಸುತ್ತಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಪಡೆಯಲು ನಾಯಕರು ಕಸರತ್ತು ಪ್ರಾರಂಭಿಸಿದ್ದಾರೆ. ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಇಬ್ಬರು ಸಂಸದರು ಪಕ್ಷದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಗೆ ಪತ್ರ ಬರೆದಿದ್ದು, ರಾಜ್ಯ ರಾಜಕಾರಣಕ್ಕೆ ಮರಳುವ ಸುಳಿವು ನೀಡಿದ್ದಾರೆ.ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಂಸದ...
|
ಕೋಲಾರ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಜವಳಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಆರ್.ವರ್ತೂರ್ ಪ್ರಕಾಶ್ ಅವರು ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಕೋಲಾರ ಜಿಲ್ಲೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷ್ಯಿಸುತ್ತಿದೆ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.ಅವರು ನಗರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಪ್ರತಿಭಾವಂತ ಸಾಧಕರಿದ್ದರು ಅರ್ಜಿ ಸಲ್ಲಿಸಿದ್ದ ಹಾಗೂ ಶಿಫಾರಸು ಮಾಡಿದ್ದ...
|
ಬೆಳಗಾವಿ: ಕನ್ನಡ ನೆಲದಲ್ಲೇ ನಿಂತು ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸಂಘಟಿಸಿದ್ದ ಕರಾಳ ದಿನಾಚರಣೆಯಲ್ಲಿ ಮಹಾನಗರ ಪಾಲಿಕೆಯ ಮೇಯರ್ ಮಂದಾ ಬಾಳೆಕುಂದ್ರಿ ಮತ್ತು ಉಪಮೇಯರ್ ರೇಣು ಕಿಲ್ಲೇಕರ ಸೇರಿದಂತೆ ಬಹುತೇಕ ಮರಾಠಿ ನಗರ ಸೇವಕರು ಪಾಲ್ಗೊಳ್ಳುವ ಮೂಲಕ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ.ರಾಜ್ಯೋತ್ಸವದ ಹಣಕಾಸು ಸಮಿತಿ ಅಧ್ಯಕ್ಷರೂ ಆಗಿರುವ ಮೇಯರ್ ಮಂದಾ ಬಾಳೆಕುಂದ್ರಿ ಅವರು ಈಚೆಗೆ ನಡೆದ ಸಮಿತಿಯ ಸಭೆಯಲ್ಲಿ ಗಡಿನಾಡಿನಲ್ಲಿ ರಾಜ್ಯ...
|
ಭಾರತೀನಗರ: ಮದ್ದೂರು ತಾಲೂಕು ಅಣ್ಣೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಆಲಭುಜವಳ್ಳಿ ಗ್ರಾಪಂ ಸದಸ್ಯೆ ಜ್ಯೋತಿಸ್ವಾಮಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷ ಚಿಕ್ಕಣ್ಣ ಅವರ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಸ್ವಾಮಿ ಮತ್ತು ಜಾ.ದಳ ಬೆಂಬಲಿತ ಸಿದ್ದೇಗೌಡ ನಾಮಪತ್ರ ಸಲ್ಲಿಸಿದ್ದರು. ೧೮ ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ೧೧ ಮತಗಳನ್ನು ಪಡೆದ ಜ್ಯೋತಿ ಅವರು ಸಿದ್ದೇಗೌಡ ಅವರನ್ನು ಪರಾಭವಗೊಳಿಸಿದರು. ಜ್ಯೋತಿ ಸ್ವಾಮಿ ೧೧ ಮತಗಳನ್ನು ಪಡೆದರೆ,...
|
Timeline.ನವದೆಹಲಿ, ಸೆ.28: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕರೆದಿರುವ ತುರ್ತುಸುದ್ದಿಗೋಷ್ಠಿಯ ಬಾಂಬ್ ಗೆ ಬೆದರಿದ ಹೈ ಕಮಾಂಡ್ ಒಂದು ಹೆಜ್ಜೆ ಹಿಂದಿಟ್ಟಿದೆ. ಹರ್ಯಾಣದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಂತರ ಹೊಸ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂಬುದು ಈಗ ಸುಳ್ಳಾಗಲಿದೆ. ಡಿಸೆಂಬರ್ ತನಕ ಹೊಸ ರಾಜ್ಯಾಧ್ಯಕ್ಷರ ನೇಮಕ ಅಸಾಧ್ಯ ಎನ್ನುವ ಮೂಲಕ ಬಿಜೆಪಿ ವರಿಷ್ಠರು ಹೊಸ ತಿರುವು ನೀಡಿದ್ದಾರೆ.ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಕೆಎಸ್ ಈಶ್ವರಪ್ಪ ಅವರೇ ಮುಂದುವರೆಯಲಿದ್ದಾರೆ....
|
ಚನ್ನಪಟ್ಟಣ: ರೇಷ್ಮೆ ಬೆಳೆಗಾರರ ಸಮಸ್ಯೆಯನ್ನು ನಿರ್ಲಕ್ಷಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಧೋರಣೆಯನ್ನು ಖಂಡಿಸಿ, ರೇಷ್ಮೆಗೂಡಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ನ.೧೪ ರಿಂದ ನಿರಂತರ ಚಳುವಳಿ ಹಮ್ಮಿಕೊಳ್ಳುವುದಾಗಿ ರಾಜ್ಯ ರೈತಸಂಘ ಪ್ರಕಟಿಸಿದೆ.ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತಸಂಘದ ರಾಜ್ಯ ಕಾರ್ಯದರ್ಶಿ ಸಿ.ಪುಟ್ಟಸ್ವಾಮಿ, ರಾಮನಗರ ಹಾಗೂ ಶಿಡ್ಲಘಟ್ಟಗಳಲ್ಲಿ ಏಕಕಾಲದಲ್ಲಿ ಚಳವಳಿ ನಡೆಸಲಿದ್ದು ಬೆಳೆಗಾರರ ಸಮಸ್ಯೆ ಬಗೆಹರಿಯುವವರೆಗೆ...
|